ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ
Month: July 2025
ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ
ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ,
ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ
ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರ ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಕಾರ್ಯ ಶಾಲೆಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಇದರಿಂದ ಮುಂದಿನ
ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ ಆಗುವಂತಹ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ
ಮಂಗಳೂರಿನ ಪಂಪ್ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್ಸ್ಗಳಾದ ಲೆಕ್ಕೊ
ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ