A vibrant showcase of India’s rich heritage and craftsmanship, the “Hastakalaa” exhibition, is set to return to the city from July 18 to July 27, 2025, at the TMA Pai International Convention Centre on MG Road. Organized by Manya Art & Kraft in collaboration with Smart Art
Month: July 2025
ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ
ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ ಪಠ್ಯವಸ್ತು ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಅತ್ಯಂತ ಪುರಾತನ ಹಾಗೂ ಸಂಸ್ಕಾರಯುತ ಭಾಷೆ ಸಂಸ್ಕೃತ, ಅದು ಮಾತ್ರವಲ್ಲದೆ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಗಳು ವಿಶ್ವದ ಮೌಲ್ಯಮಾಪನದ ದಿಕ್ಕು ತೋರಿಸುವಂತಹವು. ಇಂತಹ ಶಿಷ್ಟ ಹಾಗೂ ಆಧ್ಯಾತ್ಮಿಕ ಶಿಕ್ಷಣ ನೀಡುವ ಸಂಸ್ಥೆಗೆ
ಮೂಡುಬಿದಿರೆ : ಇಲ್ಲಿನ ಕಾಲೇಜೊಂದರ ಕಾಮುಕ ಉಪನ್ಯಾಸಕರಿಬ್ಬರು ಮತ್ತು ಅವರ ಸ್ನೇಹಿತನೋವ೯ ಸೇರಿಕೊಂಡು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನೂ ಅಲ್ಲಿನ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ
ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು
ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ
ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ
ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ,




























