ಪುತ್ತೂರಿನಲ್ಲಿಆರ್ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು
Month: October 2025
ಮಂಗಳೂರು: ತುಳು ಭಾಷಿಗರು ಕನ್ನಡ ಕೃತಿಗಳನ್ನು ಬರೆದಾಗ ಕೃತಿಯಂತೂ ಕನ್ನಡದ್ದು ಆಗಿದ್ದರೂ ಕೃತಿಯೊಳಗಡೆ ತುಳುವಿನ ಸತ್ವಗಳೇ ತುಂಬಿರುತ್ತದೆ. ಲಲಿತಾ ರೈ ಅವರ ಎಲ್ಲಾ ಕೃತಿಗಳಲ್ಲಿ ತುಳುವಿನ ನೈಜ ಸತ್ವ ಹಾಗೂ ವೈಚಾರಿಕ ನಿಲುವು ಇತ್ತು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. ಅವರು ಶನಿವಾರ ತುಳು ಅಕಾಡೆಮಿ ವತಿಯಿಂದ ಹಿರಿಯ ಲೇಖಕಿ ಲಲಿತಾ ರೈ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಶನಲ್ ಚಾಲೆಂಜ್ -2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ
ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ,
ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್ಗೆ
ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ಭಾಷೆಯನ್ನು ಕಲಿಸುವ
ಬೆಂಗಳೂರು : ಬೆಳಕಿನ ಹಬ್ಬವಾದ ದೀಪಾವಳಿ ಆಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗ್ರೇಟರ್ ಬನ್ನೇರಘಟ್ಟ ಸದಸ್ಯರು ಕನಕಪುರದ ಸಮೀಪದ ಹೋರಳುಗಲ್ಲು ಗ್ರಾಮಕ್ಕೆ ಸ್ನೇಹ ಮತ್ತು ಸೇವೆಯ ಉದ್ದೇಶದ ಪ್ರವಾಸವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ’ದೀಪದಿಂದ ದೀಪವಾ’ ಎಂಬಆಶಯದೊಂದಿಗೆ ಬೆಳಕನ್ನು ಮತ್ತು ಒಗ್ಗಟ್ಟಿನ ಶಕ್ತಿಯನ್ನು ಬಿಂಬಿಸುವ ವಿಂಟೇಜ್
ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ




























