ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967,
Month: October 2025
ಮುಂಬಯಿ ಅ6.ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ
ಬೈಂದೂರು ಬಂಟರ ಯಾನೆ ನಾಡವರ ಸಂಘ ರಿ. ಇದರ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪಂದ ಪ್ರದಪ್ರದಾನ ಸಮಾರಂಭಬೈಂದೂರು ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ. ಸಭಾಭವನದಲ್ಲಿ ಸಂಭ್ರಮದಲ್ಲಿ ನಡೆಯಿತು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಸಮಾಜಕ್ಕಾಗಿ ಏನು ಮಾಡಿರುತ್ತೇವೆ ಅದು ಮಾತ್ರ ಶಾಶ್ವತವಾಗಿರುತ್ತದೆ.
ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು
ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ
ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ
ನಿನ್ನೆ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದು ಇಬ್ಬರು ಮೃತ ಪಟ್ಟಿದ್ದು ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು . ಈ ಬಗ್ಗೆ ಮಾದ್ಯಮದಲ್ಲಿ ಹಾಗೂ ಸಾರ್ವಜನಿಕ ವಾಗಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎಂಬ ಮಾತು ಕೇಳಿಬರುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಕನಿಷ್ಠ ಈಜಲು ಬರದ ಮೂರು ಲೈಫ್
ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು,




























