ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು.
Month: November 2025
ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17
ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸನ್ಮಾನ ಸುಬ್ರಹ್ಮಣ್ಯ.ಸುಳ್ಯದಲ್ಲಿ ಮೂರು ದಿನಗಳ ಕಾಲ ನಡೆದ ವೈಟ್ ಲಿಫ್ಟಿಂಗ್ ನಲ್ಲಿ ರವಿ ಕಕ್ಕೆಪದವು ಅವರ ಸುಪುತ್ರ ಗಣೇಶ್ ಸುಬ್ರಹ್ಮಣ್ಯ ಅವರು ಎರಡು ಗೋಲ್ಡನ್ ಮಡೆಲ್ ಪಡೆದಿದ್ದಾರೆ.ಈ ಹಿನ್ನೆಲೆಯಲ್ಲಿ ನ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್
ಮಂಗಳೂರು : ತುಳು ಭಾಷೆಯಲ್ಲಿ ಅಪಾರವಾದ ಸಾಹಿತ್ಯವಿದೆ , ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ, ಈ ಮೂಲಕ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣಾದಾಯಿಯಾಗಿ ಅಕಾಡೆಮಿ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ.
ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು ಮೂರು ಬ್ಯಾಚುಗಳಲ್ಲಿ ಕೂಡ ಅಧಿಕ ಸಂಖ್ಯೆಯ
ಉಚ್ಚಿಲ ಶ್ರೀ ಮಾಹಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಶ್ರೀ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅಚರ್ಕರಾದ ರಾಘವೇಂದ್ರ ಉಪಾಧ್ಯಾಯ ಹಾಗೂ
ಉಚ್ಚಿಲ:ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರೀಮತಿ ಶ್ರುತಿಯವರು ಕುಟುಂಬ ಸಮೇತ ಇಂದು ಭೇಟಿ ನೀಡಿದರು. ಸ್ವ ಕುಟುಂಬ ಸಮೇತರಾಗಿ ಬಂದ ಅವರು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು ಹಾಗೂ ಶ್ರೀ ಕ್ಷೇತ್ರದ ವತಿಯಿಂದ ಶ್ರುತಿಯವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ
ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ



























