ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕೀರ್ತನ್ KP ರವರು ಭಾರತೀಯ ವಾಯುಸೇನೆಯ ನೇಮಕಾತಿಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಆಯ್ಕೆಗೊಂಡಿರುತ್ತಾರೆ, ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳ ಆಯ್ಕೆ ಪ್ರಕ್ರಿಯೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣನಕ್ಕೆ ಮತ್ತೊಂದು ಬಹುದೊಡ್ಡ
Month: December 2025
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು
ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು
ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ
ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ
ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು ವಿತರಣೆ ಮಾಡಲಾಯಿತು. ಕಳೆದ 3 ತಿಂಗಳಿಂದ ಗಂಗಮ್ಮ ಶೆಟ್ಟಿಯವರಿಗೆ ಮನೆಯ ದಿನಸಿ ಸಾಮಾನುಗಳನ್ನು ನೀಡುತ್ತಾ




























