ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ . ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ
Month: December 2025
ಶರಧಿಪ್ರತಿಷ್ಠಾನ ಮಂಗಳೂರು ವತಿಯಿಂದ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಕಲಾಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ-2026 ಜನವರಿ 9 ರಿಂದ 11ರ ವರೆಗೆ ನಗರದ ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಚಿತ್ರಕಲಾ ಚಾವಡಿ, ತೋಟಗಾರಿಕಾ ಇಲಾಖೆ, ಮಹಾಲಸಾ ಕಾಲೇಜ್ ಆಫ್ ವಿಷುಯಲ್ ಆರ್ಟ್, ಸೌತ ಕೆನರಾ ಪೋಟೋಗ್ರಾಫರ್ಸ್
ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್ನಲ್ಲಿ
ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ಆಸ್ಪತ್ರೆಗಳು, ಕಾಲೇಜುಗಳು ಹಾಗೂ ವೃತ್ತಿ ನಿರತ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ 2026 ರ ಜನವರಿ 31 ಮತ್ತು ಫೆಬ್ರವರಿ 1 ಶನಿವಾರ ಭಾನುವಾರಗಳಂದು “ಆಯುಷ್ ಹಬ್ಬ” ಜರುಗಲಿದೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಟಿ ಎಂ ಎ ಪೈ
ಮಂಗಳೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರು ನಗರದ ಕಪ್ಪು ಬಿಳುಪು ಛಾಯಾಚಿತ್ರಗಳನ್ನು ಮಂಗಳೂರಿನ ತುಳು ಭವನದಲ್ಲಿ ಶಾಶ್ವತವಾಗಿ ಅಳವಡಿಸಲಾಗಿದ್ದು, ಛಾಯಾಚಿತ್ರಗಳ ಅನಾವರಣ ಕಾರ್ಯಕ್ರಮ ಡಿ.29ರ ಸೋಮವಾರ ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅದಾನಿ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ರುಪನ ಹಾಗೂ
ಮಂಗಳೂರು : ಕ್ರಿಸ್ಮಸ್ ಹಬ್ಬವು ಏಸುಕ್ರಿಸ್ತರ ಶಾಂತಿ ಮತ್ತು ಪ್ರೀತಿಯ ಸಂದೇಶವನ್ನು ಜಗದೆಲ್ಲಡೆ ಪಸರಿಸುವ ಆಶಯವನ್ನು ಹೊಂದಿದೆ ಎಂದು ದ.ಕ. ಜಿಲ್ಲಾ ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ ಅವರು ಹೇಳಿದರು. ಮಂಗಳೂರಿನ ಕುಲಶೇಖರದ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ಕ್ರಿಸ್ಮಸ್
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು ಕ್ರೀಡಾ ಕೂಟಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು, ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸನಾ ತರಬೇತುದಾರರಾದ ಶ್ರೀಮತಿ ಶ್ಯಾಲಿನಿ ರಾಜೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು
ಖ್ಯಾತ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ಹುಬ್ಬಳ್ಳಿಯ ಡಾ ಅಶೋಕ ಹುಗ್ಗಣ್ಣನವರ್ ಅವರು ಸಂಗೀತ ಲೋಕದಿಂದ ಅಗಲಿದ್ದಾರೆ. ಹೊನ್ನಾವರ ಎಸ್ಡಿಎಮ್ ಕಾಲೇಜಿನಲ್ಲಿ ಸಂಗೀತ ಶಿಕ್ಷಕರಾಗಿದ್ದ ಇವರು ಕಿರಾನ ಹಾಗೂ ಗ್ವಾಲಿಯಾರ್ ಘರಾನ ಶೈಲಿಯ ಹಾಡುಗಾರಿಕೆಯಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ದೇಶ ವಿದೇಶಗಳಲ್ಲಿ ಆಪಾರ ಶಿಷ್ಯ ವರ್ಗ ಅಭಿಮಾನಿಗಳನ್ನು ಹೊಂದಿದ್ದ
ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ
ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ




























