ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್ 20 ರಂದು ಸಂಜೆ 4.30
Month: December 2025
ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವದ ಮಾಜಿ
ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್ಪುಟ್ ಮತ್ತು 100 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್ ಮರೀಲ್ ಮತ್ತು ಉಷಾರಾಣಿ ದಂಪತಿಯ ಪುತ್ರ. ಇವರು ರಾಮಕ್ಷತ್ರಿಯ
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವAತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ಗು.ಇಷ್ಟು
ಪುತ್ತೂರು:ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತಿಬ್ಬರಿಗೆ ಅವಕಾಶ ನೀಡಲಾಗಿದೆ. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಟಿ.ಎಸ್ ಮತ್ತು ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮಚ್ಚಿಮಲೆ ವಿರೂಪಾಕ್ಷ ಭಟ್ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ನೇಮಕ ಮಾಡಿದ್ದಾರೆ.
ಹಾಸನ : ಬದುಕಿನ ಅತ್ಯಂತ ಕಠಿಣ ಕ್ಷಣದಲ್ಲೂ ಮಾನವೀಯತೆ ಮತ್ತು ಸಮಾಜಮುಖಿ ಚಿಂತನೆಯ ಉನ್ನತ ಮೌಲ್ಯಗಳನ್ನು ಪ್ರತಿಪಾದಿಸಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಸಾಗತವಳ್ಳಿ ಗ್ರಾಮದಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬ್ರೈನ್ ಡೆಡ್ ಆದ ಮಗನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಅನೇಕ ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ
ಮಂಗಳೂರು : ತುಳುನಾಡು ನುಡಿಗೆ ಜೈನ ವಿದ್ವಾಂಸರು, ಜೈನ ರಾಜರು, ರಾಜ ಮನೆತನಗಳು, ಜಿನಲಾಯಗಳು ಚಾರಿತ್ರಿಕವಾದ ಕೊಡುಗೆಗಳನ್ನು ನೀಡಿವೆ. ಶಾಂತಿ ಸಾಮರಸ್ಯ ಹಾಗೂ ಸಾಮಾಜಿಕ ಸಮನ್ವಯತೆಗೂ ಜೈನರ ಕೊಡುಗೆ ಅನನ್ಯವಾದುದು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮೂಡಬಿದಿರೆ ಶ್ರೀ ಜೈನ ಮಠದಲ್ಲಿ ನಾದ ನೂಪುರ ಯಕ್ಷೋತ್ಥಾನ
ಮಂಗಳೂರು, ಡಿಸೆಂಬರ್ 17 : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಂಬರುವ ಹೊಸವರ್ಷಾಚರಣೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭ ಡಿಜೆಯನ್ನು ಸಂಪೂರ್ಣ ಬ್ಯಾನ್ ಮಾಡಲಾಗಿದೆ. 1. ಹೊಸ ವರ್ಷಾಚರಣೆ ಆಯೋಜಿಸುವ
ಮೂಡುಬಿದಿರೆ : ದ.ಕ ಉಡುಪಿ ಮತ್ತು ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ
ಮಂಗಳೂರು, ಡಿಸೆಂಬರ್ 16, 2025 – ಪ್ರಸಿದ್ಧ ಅನಿವಾಸಿ ಉದ್ಯಮಿ ಮತ್ತು ಮಹಾದಾನಿ ಶ್ರೀ ಮೈಕಲ್ ಡಿ’ಸೋಜಾ ಅವರ ಕಾರವಾರ ಮತ್ತು ಗುಲ್ಬರ್ಗಾ ಜೋಡಿ ಧರ್ಮಪ್ರಾಂತ್ಯಗಳ ಸಮುದಾಯಗಳನ್ನು ಸಮರ್ಥಗೊಳಿಸುವ ಗುರಿಯುಳ್ಳ ಮಹತ್ವಾಕಾಂಕ್ಷಿ ವಿಶನ್ 2030 ಕಾರ್ಯಯೋಜನೆಗೆ ಮಂಗಳೂರು ಧರ್ಮಕ್ಷೇತ್ರದ, ಧರ್ಮಾಧ್ಯಕ್ಷರ ನಿವಾಸದಲ್ಲಿ ತಿಳುವಳಿಕೆ ಒಡಂಬಡಿಕೆಗೆ (MoU) ಸಹಿ ಮಾಡುವುದರ




























