ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಮಾರ್ಗದರ್ಶನದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಪ್ರಿಯದರ್ಶಿನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಪೂಜಾ ಫ್ರೆಂಡ್ಸ್ ಹಳೆಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ ಇವರ ಸಹಕಾರದಲ್ಲಿ ಫೇಮಸ್
Month: December 2025
ರೈತರಿಗೆ ಬೆಲೆ ವಿಮೆ ಹಣ ಜಮಾ ಕಡಿಮೆ ಪಾವತಿಯ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ ನಡೆಸಿ, ತೋಟಗಾರಿಕಾ ಇಲಾಖೆಯ ನಿರ್ಲಕ್ಷದಿಂದ ರೈತರಿಗೆ ಆದ ಅನ್ಯಾಯದ ಕುರಿತು ಗ್ರಾಮ ಮಟ್ಟದಿಂದ ಸಂಗ್ರಹಿಸಿದ
ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ
ಸುರತ್ಕಲ್: ಸುರತ್ಕಲ್: ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಸಂಜೆ ಕಚೇರಿ ಮುಂಭಾಗದಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅಬ್ದುಲ್ ಅಝೀಝ್ ದಾರಿಮಿ ಅವರು, “ಮಾದಕ ದ್ರವ್ಯ ಮುಕ್ತ ಸ್ವಸ್ಥ ಸಮಾಜದ ನಿರ್ಮಾಣವಾಗಬೇಕು. ಇದಕ್ಕಾಗಿ ಜಾತಿ ಪಂಗಡ ಮರೆತು ಒಗ್ಗೂಡಬೇಕು.
ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ
ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್
ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ
ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ,
ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ




























