ಬೈಂದೂರು, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 6ನೇ ನೂತನ ಶಾಖೆ ವಿವಿಧ ಪೂಜಾ ವಿಧಿ ವಿಧಾನದ ಮೂಲಕ ಮರವಂತೆ ಸಮೃದ್ದಿ ಕಾಂಪ್ಲೇಕ್ಸ್ನಲ್ಲಿ ರವಿವಾರ ಸಂಭ್ರಮದಲ್ಲಿ ಲೋಕಾರ್ಪಣೆಗೊಂಡಿದೆ. ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ
Month: December 2025
ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 13/12/2025 ರಂದು ರಜತ ಮಹೋತ್ಸವದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಯುತ ಪ್ರಕಾಶ್ ಕಲ್ಬಾವಿ , ಗೌರವಾನ್ವಿತ ಅತಿಥಿಯಾಗಿ ಡಿ. ಡಿ. ಪಿ .ಐ ಜಿ.ಎಸ್. ಶಶಿಧರ್ ಅವರು ಆಗಮಿಸಿದ್ದರು. ನಮ್ಮ ಶಾಲಾ ಅಧ್ಯಕ್ಷರಾದ ಶ್ರೀಯುತ ರಾಜೇಂದ್ರ
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ರ್ಷ ಕೊಡಮಾಡುವ೨೦೨೪ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆಕೆಎಎಸ್ ಅಧಿಕಾರಿ, ಸಾಹಿತಿಡಾ. ಎ.ಜೆ. ಮ್ಯಾಗೇರಿಅವರʼಜೈಲ್ ಡೈರಿ (ಕೈದಿಗಳನೈಜಕಥನ)ʼಕೃತಿಆಯ್ಕೆಯಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ
ಸುಳ್ಯ: ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ
ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ
ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ KSRTC ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ
ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ
ಡಿ. 13ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ
ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ
ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ




























