ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು.
Month: December 2025
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ
ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ
ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು ವಿತರಣೆ ಮಾಡಲಾಯಿತು. ಕಳೆದ 3 ತಿಂಗಳಿಂದ ಗಂಗಮ್ಮ ಶೆಟ್ಟಿಯವರಿಗೆ ಮನೆಯ ದಿನಸಿ ಸಾಮಾನುಗಳನ್ನು ನೀಡುತ್ತಾ
ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ
ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ
ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ
ಅಮೃತ ವಿದ್ಯಾಲಯಂನಲ್ಲಿ ವಿದ್ಯಾರ್ಥಿಗಳ ನ್ನು ಬಹುಮುಖಿ ಪ್ರತಿಭಾನ್ವಿತರನ್ನಾಗಿ ಬೆಳೆಸುವ ದೃಷ್ಟಿಯಿಂದ ಹಲವು ರೀತಿಯ ನೂತನ ತಂತ್ರಜ್ಞಾನ ಆಧಾರಿತ ಶಿಕ್ಷಣ ವ್ಯವಸ್ಥೆಗಳ ಮೂಲಕ ಉನ್ನತ ಮಟ್ಟದ ತರಬೇತಿಗಳನ್ನು ಹಮ್ಮಿಕೊಳ್ಳಲಾಗತ್ತಿದೆ. ಇಂತಹ ನಿರಂತರ ತರಬೇತಿಗಳ ಅಂಗವಾಗಿ ಮಂಗಳವಾರ ಅಮೃತ ವಿದ್ಯಾಲಯಂ ನ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಕಲ್ಪಿಸ ಲ್ಲ ಹಾಗೂ
ರೈತ ಸಿರಿ ಸಭಾಭವನ ಉಪ್ಪುಂದ ಇಲ್ಲಿ ಜರುಗಿತು. ” ಶಿಕ್ಷಕರೆಂದರೆ ನಿವೃತ್ತಿ ಇಲ್ಲದವರು, ಅವರು ಸಮಾಜಕ್ಕೆ ಸದಾಕಾಲ ಬೆಳಕು ನೀಡುವ ದೀಪಗಳು” ಎನ್ನುವ ಪರಿಕಲ್ಪನೆ ಅಡಿಯಲ್ಲಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ನಿವೃತ್ತ ಶಿಕ್ಷಕರ ವಿಶ್ರಾಂತ ಬದುಕು ಮೆಲುಕು ಹಾಕುವ ಉದ್ದೇಶದಿಂದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕಲ್ಪನೆಯೊಂದಿಗೆ ಆಯೋಜಿಸಿದ್ದ




























