ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸೋಣ ಹಾಗೂಸಾಮಾಜಿಕ ನ್ಯಾಯ, ಪ್ರತಿಭಾ ನ್ಯಾಯ,
Year: 2025
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು.
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ
ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು
ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು
ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು
ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ ಸಂಸದರ ಕ್ರಮ ‘ಗೋಲ್ಡನ್ ಐಡಿಯಾ’ ಆಗಿದೆ. ಈ ಬಾರಿ ಹಾಸನಾಂಬ ಜಾತ್ರೆಯಲ್ಲಿ ವಿಐಪಿ (ಗೋಲ್ಡನ್) ಪಾಸ್ಗಳಿಗೆ
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ
ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ
ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ