Homeಕರಾವಳಿಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಿಶ್ವನಾಥ ಶೆಟ್ಟಿ, ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments