Technology

Lifestyle

RECENT NEWS

Social Counter

Popular News

Trending News

WATCH NOW

More News

Fresh News ಕರಾವಳಿ

ಆಸಿಡಿಟಿ (ಅತಿ ಆಮ್ಲತೆ)

ಆಸಿಡಿಟಿ ಅಥವಾ ಅತಿ ಆಮ್ಲತೆ ಎನ್ನುವುದು ಇಂದಿನ ಕಾಲದಲ್ಲಿ ಜಗತ್ತಿನಾದ್ಯಂತ ಎಲ್ಲರಲ್ಲೂ ಕಂಡು ಬರುವ ಬಹಳ ಸಾಮಾನ್ಯ ಸಮಸ್ಯೆಯಾಗಿದೆ. ಇಂದಿನ ಧಾವಂತದ, ವೇಗದ ಸ್ಪರ್ದಾತ್ಮಕ ಜಗತ್ತಿನಲ್ಲಿ

Fresh News ಕರಾವಳಿ

ವಿಶ್ವ ನಗು ದಿನ- ಮೇ 5

ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ

Fresh News ಕರಾವಳಿ ಬಂಟ್ವಾಳ

ಬಂಟ್ವಾಳ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ

Fresh News ಕರಾವಳಿ ರಾಷ್ಟ್ರೀಯ

ಬಾಹ್ಯಾಕಾಶಕ್ಕೆ ಮೂರನೆಯ ದಾಪುಗಾಲು

ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು.

Fresh News ಕರಾವಳಿ ಮಂಗಳೂರು

ಹಾಸನ : ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ

Fresh News ಕರಾವಳಿ

ವಿಶ್ವ ಅಸ್ತಮಾ ದಿನ – ಮೇ 7

ಪ್ರತಿ ವರ್ಷ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ಎಂದು ಆಚರಿಸಲಾಗುತ್ತಿದೆ. ವಿಶ್ವದಾದ್ಯಂತ ಅಸ್ತಮಾ ರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸಿ, ರೋಗದ ಬಗ್ಗೆ ಜಾಗೃತಿ

Fresh News ಕರಾವಳಿ

ಸೋನಮ್ ವಾಂಗ್‍ಚುಕ್‍ರಿಗೆ ಕೆಂದ್ರದ ಬೆದರಿಕೆ

ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ

Fresh News ಕರಾವಳಿ ಬಂಟ್ವಾಳ ವಿಟ್ಲ ಹಾನಿ

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ

Fresh News ಕರಾವಳಿ

ಗುಕೇಶ್ ದೊಮ್ಮರಾಜು ಲೋಕ ದಾಖಲೆ ಬಾಲಕ

ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು

Fresh News ಕರಾವಳಿ ಬಂಟ್ವಾಳ ಹಾನಿ

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು