ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಂಡು ಕುದ್ರೋಳಿ ದೇವಸ್ಥಾನದವರೆಗೆ ಯುವಕರು ಸ್ವಚ್ಛಗೊಳಿಸಿದರು.
