ದೇಶಾದ್ಯಂತ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಆದರೆ ಇದೀಗ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಎರಡನೇ ಪ್ರವೇಶ ಭಾಗದ ಸಿಕ್ಲೈನ್ ರಿಕ್ಷಾ ನಿಲ್ದಾಣದ ಸಮೀಪದಲ್ಲಿ ಕಸದ ರಾಶಿಯಲ್ಲಿ ರೈಲ್ವೇ ಲೋಗೋ ಇರುವ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರ ಕಸದ ರಾಶಿಯಲ್ಲಿ ಇದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದು, ಎಲ್ಲೆಡೆ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ.
ಕಸದ ರಾಶಿಯಲ್ಲಿ ರೈಲ್ವೇ ಲೋಗೋ ಇರುವ ಗಾಂಧೀಜಿಯ ಭಾವಚಿತ್ರ ವೀಡಿಯೋ ವೈರಲ್
RELATED ARTICLES
