HomeFresh Newsಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ರಥಬೀದಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ರಥಬೀದಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

ಮಂಗಳೂರು ರಥಬೀದಿ ವೆಂಕಟರಮಣ ದೇವಸ್ಥಾನ, ಆಚಾರ್ಯಮಠ ವಠಾರದಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ ಪತ್ನಿ ಸಮೇತರಾಗಿ ಭೇಟಿ ನೀಡಿ ಶಾರದೆಯ ದರ್ಶನ ಪಡೆದರು. ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.‌ ಜತೆಗಿದ್ದರು…

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments