Homebenagaluruಸಂಗೀತ, ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ

ಸಂಗೀತ, ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗು ನೃತ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಮತ್ತು ವಿಟ್ಲ ಸಮೀಪದ ಪಡೀಬಾಗಿಲು ನಿವಾಸಿಯಾದ ಸ್ಯಾಕ್ಸೋಫೆÇೀನ್‍ವಾದಕ ಡಾ.ಪಿ.ಕೆ. ದಾಮೋದರ ರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Rabindra Kalakshetra
Ravindra Kalakshetra


ಗಾನ ಕಲಾಭೂಷಣ ವಿದುಷಿ ವಸಂತ ಮಾಧವಿ , ಉಷಾದಾತಾರ್ , ಡಾ ಎಸ್ ಮಂಜುಳಾ , ಶ್ರೀ ಪ್ರಕಾಶ್ , ರಾಜಗೋಪಾಲ್ ಶ್ರೀರಂಗಪಟ್ಟಣ , ಅಕಾಡೆಮಿ ಅಧ್ಯಕ್ಷರಾದ ಅನೂರು ಅನಂತ ಕೃಷ್ಣ ಶರ್ಮ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments