HomeFresh Newsಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಸಮೀಪದ ನಾಗೂರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮರವರನ್ನು ಮಾನ್ಯ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ತೆರಳಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು ಹಾಗೂ ಕುಟುಂಬದವರಿಗೆ ಧೈರ್ಯ ತುಂಬಲಾಯಿತು..

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments