HomeFresh Newsಸುರೇಶ್ ಶೆಟ್ಟಿ ಗುರ್ಮೆಯವರಿಂದ ದೈವಸ್ಥಾನ ಮಂದಿರಗಳ ಭೇಟಿ

ಸುರೇಶ್ ಶೆಟ್ಟಿ ಗುರ್ಮೆಯವರಿಂದ ದೈವಸ್ಥಾನ ಮಂದಿರಗಳ ಭೇಟಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ಕ್ಷೇತ್ರದ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಪ್ರಮುಖವಾಗಿ ಪಾಂಗಾಳ ಗುಡ್ಡೆ ಧೂಮಾವತಿ ದೈವಸ್ಥಾನ ಹಾಗೂ ಪಡುಬಿದ್ರಿಯ ಭಜನಾ ಮಂದಿರಗಳ ಭೇಟಿ ಹಾಗೂ ಪ್ರಮುಖರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments