ಕಾರ್ಕಳ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ ವಿಜಂಭಣೆಯಿಂದ ನಡೆಯಿತು.ಊರ ಪರವೂರ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರು, ದೇವಸ್ಥಾನದ ತಂತ್ರಿ ಹಾಗೂ ಅರ್ಚಕ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜಿ. ಎಸ್. ಬಿ. ಸಮಾಜದ ಭಾಂದವರು ಶ್ರೀ ವೆಂಕಟ್ರಮಣ ದೇವಸ್ಥಾನದ ರಥೋತ್ಸವ ದಲ್ಲೀ ಭಾಗಿಯಾದರು.
ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನ ವಿಜೃಂಭಣೆಯಿಂದ ನಡೆದ ವಾರ್ಷಿಕ ರಥೋತ್ಸವ
RELATED ARTICLES
