HomeFresh Newsದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಶಿಕ್ಷಣ ಇಲಾಖೆ ಕೂಡಲೇ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

manju shree silks and sarees
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments