ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ
![](https://v4news.com/wp-content/uploads/2022/07/abvp.jpg)
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.