ಶಿಕ್ಷಣ ಇಲಾಖಾ ಕರಾಟೆ ಕ್ರೀಡಾ ಕೂಟದಲ್ಲಿ ಬಂಗಾರದ ಪದಕ ಗಳಿಸಿದ ಆದಿತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ ತರಗತಿ ವಿದ್ಯಾರ್ಥಿ ಕೆ . ಆದಿತ್ಯ ಶೆಣೈ ಬಂಗಾರದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾರೆ . ನಗರದ ಖ್ಯಾತ ಕರಾಟೆ ತರಬೇತುದಾರರಾದ ಸೇಸೈ ಗಣೇಶ್ ಕೆ ರವರ ಶಿಷ್ಯರಾಗಿರುತ್ತಾರೆ .

Related Posts

Leave a Reply

Your email address will not be published.