Home Articles posted by v4news (Page 158)

ಕೊಟ್ಟಾರ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ದರ್ಶನದ ಬೆತ್ತ ಸೇವೆ

ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ ಸಹಾಯಕ ಪ್ರಬಂಧಕರಾದ ಪ್ರವೀಣ್ ಕುಮಾರ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ನವೀನ್ ಚಂದ್ರ ಶ್ರೀಯಾನ್

ಬೆಲೆ ಏರಿಕೆಯ ಬಗ್ಗೆ ನೈಜ ಕಾರಣ ಜನತೆಗೆ ತಿಳಿಸಲಿ: ಮಾಜಿ ಸಚಿವ ಯು.ಟಿ. ಖಾದರ್ 

ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಂಧನದ ಬೆಲೆ ಏರಿಕೆಯ ಹಿಂದಿನ ಯುಪಿಎ ಸರಕಾರ ಪೆಟ್ರೋಲ್ ಕಂಪೆನಿಗಳಿಗೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ

ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡ ಅಗ್ನಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡವು ಅಗ್ನಿಗಾಹುತಿಯಾಗಿದ್ದು, ನ್ಯಾಯಾಲಯದಲ್ಲಿದ್ದ ದಾಖಲೆಗಳು ಸಂಪೂರ್ಣ ಸುಟ್ಟು ಹೋಗಿದೆ. ಈ ಅವಘಡ ಬೆಳಿಗ್ಗಿನ ಜಾವಾ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಾಚರಣೆ ನಡೆಸಿ ಕೆಲವು ತಾಸುಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಅಗ್ನಿಶಾಮಕ ದಳ

ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ಖಂಡಿತ: ಅಭಯಚಂದ್ರ ಜೈನ್

ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಅಭಿಪ್ರಾಯಪಟ್ಟರು. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ನಿಡ್ಡೋಡಿಗೆ ಸೀಫುಡ್ ಪಾರ್ಕ್ ಬೇಕೆಂಬುವವರು ಕಾರವಾರದಲ್ಲಿ ಹಲವಾರು ವರ್ಷಗಳ ಹಿಂದೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು

ಗೊನ್ಝಾಗ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರಚಲಿತ ಸನ್ನಿವೇಶವನ್ನು ಸಮರ್ಥವಾಗಿ ಹೇಗೆ ಎದುರಿಸಬಹುದು’ ಎಂಬ ಬಗ್ಗೆ ಕಿವಿಮಾತು

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ

ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ. ರಮೇಶ್, ಸಂಪತ್ ಮಾಸ್ಟರ್, ಸಾಮಾಜಿಕ ಹೋರಾಟಗಾರ ಪತ್ರಕರ್ತ ನೂರ್ ಅಹಮದ್