Home Articles posted by v4news (Page 161)

ಮಂಗಳೂರಿನಲ್ಲಿ ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಚಳವಳಿ

ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಘಟಕದಿಂದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆ ವಾಪಸ್ಸಾತಿಗೆ ಆಗ್ರಹಿಸಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿ ಕಾಯ್ದೆ, ಋಣಮುಕ್ತ ಕಾಯ್ದೆ ಜಾರಿಗೆ ಬರಲಿ ಎಂದು ಆಗ್ರಹಿಸಿ ಕೃಷಿ ಉಳಿಸಿ-ಪ್ರಜಾಪ್ರಭುತ್ವ ರಕ್ಷಿಸಿ ಚಳವಳಿಯು ಮಂಗಳೂರಿನ ಹಂಪನಕಟ್ಟೆಯ ಮುಖ್ಯ ವೃತ್ತದಲ್ಲಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶ್ರೀನಿವಾಸ ಹೊಟೇಲ್ ಕಟ್ಟಡದ ಕುಸಿತದ ವದಂತಿ: ಗಾಳಿ ಸುದ್ದಿ ಎಬ್ಬಿಸಿತ್ತು ವಾಟ್ಸಪ್ ಬಿರುಗಾಳಿ

ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ

Srinivas University organized National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY”

College of Physiotherapy under the banner of Srinivas University organized One day National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY” on 26th June 2021. The conference started with a Pre-Inaugural session at 9am by Dr. Lynsel Teixeira, Srinivas Institute

ಸರ್ಕಾರಕ್ಕೆ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕಾನೂನು ನೊಟೀಸ್

ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಿದ ಬಳಿಕವಷ್ಟೇ ಶಾಲಾ ಕಾಲೇಜುಗಳನ್ನು ಪುನರಾಂಭಿಸಲಾಗುವುದು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಕಾನೂನಿಗೆ ವಿರುದ್ಧವಾದುದು ಹಾಗೂ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವಂತಹದ್ದು, ಇದನ್ನು ಪ್ರಶ್ನಿಸಿ ಸರಕಾರಕ್ಕೆ ಕಾನೂನು ನೊಟೀಸ್ ಜಾರಿ ಮಾಡಿರುವುದಾಗಿ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದ್ದಾರೆ. ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿಯ ಶನಿವಾರದ ವಿಶೇಷ ಸಂದರ್ಶನದಲ್ಲಿ ಅವರು

ಸೋಶಿಯಲ್ ವರ್ಕ್, ಹಿಸ್ಟರಿ & ಫಿಲೋಸಫಿ ಪುಸ್ತಕ: ಶ್ರೀನಿವಾಸ್ ವಿವಿಯಲ್ಲಿ ನಡೆದ ವರ್ಚುವಲ್ ಸಮ್ಮೇಳನದಲ್ಲಿ ಬಿಡುಗಡೆ

ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ಡೀನ್ ಡಾ. ಲವೀನಾ ಡಿ’ಮೆಲ್ಲೋ ರವರು ಬರೆದ ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯು ಕಾಲೇಜಿನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ

ಶಿಥಿಲಾವಸ್ಥೆಯಲ್ಲಿರುವ ಕೊಂಗೂರು ಪ್ರದೇಶದ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ: ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರ ಆಗ್ರಹ

 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು 35ನೇ ಸೆಂಟ್ರಲ್ ವಾರ್ಡ್ ಕುಲಶೇಖರದ ಕೊಂಗೂರು ಮಠದ ಕ್ಷೇತ್ರದ ಮುಖ್ಯ ಸಂಪರ್ಕ ರಸ್ತೆಯ ಮುಂಭಾಗ ರೈಲ್ವೇಯಿಂದ ಸಂಪೂರ್ಣ ತಡೆಹಿಡಿಯಲಾಗಿದೆ ಮತ್ತು ರಸ್ತೆ, ಒಳಚರಂಡಿ ವ್ಯವಸ್ಥೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಶೀಘ್ರದಲ್ಲಿ ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ. ಸುಮಾರು 50 ವರ್ಷ ಹಿಂದಿನಿಂದಲೂ ಕೊಂಗೂರು ಮಠ ಮುಖ್ಯ ರಸ್ತೆ ಎಂದು ಗುರುತಿಸ್ಪಟ್ಟಿದ್ದು, ಈ ಕೊಂಗೂರು ಮುಖ್ಯ ರಸ್ತೆಯ ಕೊಂಗೂರು

ಮಂಡೆಕೋಲು ಗ್ರಾಮದ ಅಂಬ್ರೋಟಿ-ಉದ್ದಂತಡ್ಕ ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ

ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ರಸ್ತೆ ಅಭಿವೃದ್ಧಿ, ಕುಡಿಯುವ ನೀರಿಗೆ

ಶ್ರೀನಿವಾಸ್ ವಿವಿಯಲ್ಲಿ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಪುಸ್ತಕ ಬಿಡುಗಡೆ

ಇನ್ಫಾರ್ಮೇಶನ್ ಸೈನ್ಸ್ ಮತ್ತು ಟೆಕ್ನಾಲಜಿ ಸೀರೀಸ್ ನ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಷಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ’ಸುಧಾರಣೆ,

Srinivas University organizes National Conference in Education

Srinivas University, College of Education, Mangalore, is organizing a virtual National level conference on “TOTAL QUALITY MANAGEMENT IN EDUCATION” on 28th of June at 10.00 am. Dr. Gaurav Rao, Associate professor from the Department of Education, Mahatma Jyothiba Phule Rohilkhand University, Bareilly, Uttar Pradesh will deliver the Key note address in the conference. Sri.