Home Articles posted by v4news (Page 36)

ಗಣರಾಜ್ಯೋತ್ಸವ ಸಿದ್ಧತಾ ಶಿಬಿರಕ್ಕೆ ಎಸ್‌ ಡಿ ಎಂ ವಿದ್ಯಾರ್ಥಿ ಆಯ್ಕೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್‌ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್(84) ಮತ್ತು ಅವರ ಪತ್ನಿ ಶಾರದ(76) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸೋಮವಾರ

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್

ಕೇರಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಆವಾಂತರ : ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ

ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ ಅನಾಹುತಗಳಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, 11 ಜಿಲ್ಲೆಗಳಲ್ಲಿ ಸೋಮವಾರ ಕೂಡಾ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ವಿವಿಧೆಡೆ

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ

ಮಲೆನಾಡಿನಲ್ಲಿ ಕಾಡಾನೆ ಹಾವಳಿ : ಭತ್ತ ಬೆಳೆದ ರೈತ ಕಂಗಾಲು

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕುಳಿತು ಕಂಗಾಲಾಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಅಚ್ಚ ಗೊಡನಹಳ್ಳಿಯಲ್ಲಿ ಕಳೆದ ರಾತ್ರಿ ಸರಿಸುಮಾರು 32 ಆನೆಗಳು ರೈತರು ಬೆಳೆದ ಭತ್ತದ 3 ಎಕರೆಯ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಅಲ್ಲದೆ ಅದೇ ಪ್ರದೇಶದಲ್ಲಿ ಬೆಳೆದಿರುವ ಗೆಣಸು, ಅಡಕೆ, ಬಾಳೆ ಮುಂತಾದ ಬೆಳೆಗಳು ಸಂಪೂರ್ಣವಾಗಿ

SRINIVAS HEALTH CARD LAUNCHING PROGRAMME

Srinivas health card launching programme was organised on Saturday 16/10/2021 at Srinivas medical College auditorium. This programme was inaugurated by Dr. CA A Raghavendra Rao, Chancellor, Srinivas University and was Presided by Dr. A Srinivas Rao, Pro chancellor, Srinivas University. Dr. Udaya Kumar rao, Dean, Srinivas medical College welcomed the gathering by presenting

ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ

 ಶ್ರೀನಿವಾಸ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಶ್ರೀನಿವಾಸ್ ಆರೋಗ್ಯ ಕಾರ್ಡ್ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ| ಸಿಎ ಎ ರಾಘವೇಂದ್ರ ರಾವ್ ಅವರು ಉದ್ಘಾಟಿಸಿದರು.  ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ- ಕುಲಾಧಿಪತಿಗಳಾದ ಡಾ | ಶ್ರೀನಿವಾಸ್ ಎ ರಾವ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಡಾ| ಉದಯ್ ಕುಮಾರ್ ರಾವ್, ಡೀನ್, ಶ್ರೀನಿವಾಸ್ ಮೆಡಿಕಲ್

ಮಲಾಡ್ ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ ನಿಯಮದಲ್ಲಿ ಸ್ವಾಮೀಜಿಯವರ ಸುಪುತ್ರ ಶ್ರೀ ವೇದ ನಂದ ಸ್ವಾಮೀಜಿಯವರು ಈ ವರ್ಷ ನವರಾತ್ರಿ ಉತ್ಸವವನ್ನು