Mangalore: Three Students of BBA Aviation Management, College of Aviation Studies, Srinivas University, Pandeshwara got the Placement in Air India SATS Airport Services Pvt. Ltd The students of Final Year BBA Aviation Management, 2018 Batch -Ms. Sangeetha Bharadwaj, Ms. Rachana B.J & Ms.
DhyanDevaiah Students of II year BBA Aviation Management of College of Aviation Studies, Srinivas University Mangalore has secured Second place in ALCHEMIST – 2021Cocktail Competition organised by F&B Department Wine Club of College of Hotel Management and Tourism, Srinivas University Mangalore on Saturday 25th September 2021. 15 students of College of Aviation Studies
A big congratulations to Mr. PratheekSurathkal on winning the Feather Weight Kickboxing Champion Title Belt in the World Kickboxing Network National Level Professional Kickboxing Championship at Bangalore, on 4th September, organized by Fragginmonk promotions, sanctioned by World Kickboxing Network. PratheekSurathkal is son of MrLaxminarayanaSurathkal& Mrs. Kavitha
ಪುತ್ತೂರು: 26 ವರ್ಷಗಳ ಹಿಂದೆ ಸಾಲ್ಮರದಲ್ಲಿ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡ ಅವರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್ಸನ್ ಎಂಬವರು ಆರೋಪಿ. ಜೊಡ್ಸನ್ ಅವರು 1995 ರಲ್ಲಿ ಪುತ್ತೂರು ಸಾಲ್ಮರದಲ್ಲಿ ನಿವೃತ್ತ ತಹಶೀಲ್ದಾರ್ ಲಿಂಗಪ್ಪ ಗೌಡ ಅವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಲಿಂಗಪ್ಪ
ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿವರೆಗೆ ಸರ್ಕಾರಿ ಸಿಟಿ ಬಸ್
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ ಕಂಡುಬಂತು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.ಪಂಜಾಬ್
ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]


















