ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು.
64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್ನ ಎಂಟು ಮಂದಿ ಶೂಟರ್ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2021 ರಲ್ಲಿ ಸ್ಮಾಲ್ ಬೋರ್ ರೈಫಲ್ ಈವೆಂಟ್ಗಳನ್ನು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾವು ಎಂಪಿ ಸ್ಟೇಟ್ ಶೂಟಿಂಗ್ ಅಕಾಡೆಮಿ ಶೂಟಿಂಗ್ ರೇಂಜ್ಗಳು, ಗೋರೆಗಾಂವ್, ಭೋಪಾಲ್ನಲ್ಲಿ ನವೆಂಬರ್
ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸಂಶೋಧನಾ ಬರಹಗಳ ಮೂಲಕ ನರ್ಸಿಂಗ್ ಪಾಂಡಿತ್ಯವನ್ನು ಬಲಪಡಿಸುವುದು
14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ನಡೆದಿದೆ. ಬಸ್ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ
ಮಂಜೇಶ್ವರ: ಸಿಪಿಐಎಂ ರಾಜ್ಯ ಸಮಿತಿ ತೀರ್ಮಾನ ಪ್ರಕಾರ ಕೇರಳ ಎಲ್ಲಾ ಏರಿಯಾ ಕೇಂದ್ರಗಳಲ್ಲಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಉಪ್ಪಳ ಪೋಸ್ಟ್ ಆಫೀಸ್ ಎದುರುಗಡೆ ಧರಣಿ ಹಮ್ಮಿಕೊಳಲಾಯಿತು. ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕಾಂ ಕೆ ವಿ ಕುಂಞಿಹಿರಾಮನ್ ಧರಣಿ ಉದ್ಘಾಟಿಸಿದರು. ಅಬ್ದುಲ್ ರಝಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ
Srinivas University is a Private Research University in Mangalore, Karnataka, India established in 2013 by Karnataka State Act. Srinivas University has its flagship 18 Group of Institutions, initially started by A. Shama Rao Foundation, Mangalore, India, a private Charitable Trust founded in 1988 by an Eminent Chartered Accountant A. Raghavendra Rao. At present, Srinivas
ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರ ಸುಖ್ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ.ಯಲಹಂಕ ನ್ಯೂ ಟೌನ್ನ ಅಟ್ಟೂರು ಬಡಾವಣೆ ನಿವಾಸಿ ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಬಿಹಾರ ಮೂಲದ ಇವರು ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳು
ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈರವರು ಭೇಟಿ ನೀಡಿದರು. ಇವರಿಗೆ