Home Articles posted by v4team (Page 152)

ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ

ಸುರತ್ಕಲ್: ಸೆ.29 ರಂದು ಬಿಎಂಆರ್ ಗೋಲ್ಡ್ & ಡೈಮಂಡ್ಸ್‌ನ ನೂತನ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ದಾವೂದ್ ಹಕೀಮ್ ತಿಳಿಸಿದ್ದಾರೆ. ನೂತನ ಮಳಿಗೆಯನ್ನು ಪನಕ್ಕಾಡ್‌ನ ಸಯ್ಯದ್ ಫೈನಜ್ ಆಲಿ ಶಿನಾಬ್ ತಂಗಳ್ ಹಾಗೂ ಕೃಷ್ಣಾಪುರದ ಖಾಝಿ ಆಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭಾ ಸ್ಪೀಕರ್

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ನಿ.ಮಹಾಸಭೆ; 6.70 ಕೋಟಿ ವ್ಯವಹಾರ, 24.65 ಲಕ್ಷ ನಿವ್ವಳಲಾಭ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಚೈತನ್ಯ ಅವರು 2022-23ನೇ ಸಾಲಿನ ಆರು ತಿಂಗಳುಗಳ ಕಾಲ

ಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಬಸ್ಸು ಡಿಕ್ಕಿ ಒಬ್ಬ ಮೃತ್ಯು

ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆ ಎಸ್ ರ್ ಟಿ ಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಿ.ಎ. ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಎದುರಿನಿಂದ ಬಂದ ಕಾರೊಂದನ್ನು

ಮಂಗಳೂರು: ಸೆ.29ರಂದು ಮುದ್ರ ಹೌಸ್‍ನ ಕಟ್ಟಡ ಲೋಕಾರ್ಪಣೆ

ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್‍ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 29ರಂದು ನಡೆಯಲಿದೆ. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುದ್ರಾ ಪ್ರಿಂಟಿಂಗ್ ಸಂಸ್ಥೆಯು ಕಳೆದ 28

ಮಂಗಳೂರು: ಸೆ.30ರಿಂದ ಅ.2ರ ವರೆಗೆ ಬಿಎನ್‌ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ- 2023

ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ ವನ್ನು ಕಳೆದ ಬಾರಿ 2 ದಿನಗಳ ಕಾಲ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಈ ಬಾರಿ 3

ಜ್ಞಾನ ವಿಸ್ತರಣೆ ಉಪನ್ಯಾಸ ಕಾರ್ಯಕ್ರಮ

   ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಎಸ್ ಎನ್ ಕಾಕತ್ಕರ್ ಹೇಳಿದರು.  ಮೂಲ ವಿಜ್ಞಾನಗಳ ಜನಪ್ರಿಯತೆ ಅಂಗವಾಗಿ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಬೆಳ್ತಂಗಡಿಯ ಎಸ್‌ ಡಿ ಎಂ ಹೈಸ್ಕೂಲ್ನಲ್ಲಿ ಲ್ಯಾಬ್ ಇನ್ ಕ್ಯಾಬ್ (ಜ್ಞಾನ ವಿಸ್ತಾರ)

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು

ಪಠ್ಯಪುಸ್ತಕದಿಂದ ಜೀವನ ಕೌಶಲ್ಯ ದೊರೆಯುವುದಿಲ್ಲ

ಉಜಿರೆ, ಸೆ. 23: “ಈಗಿನ ಪಠ್ಯಕ್ರಮಗಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವ ಕಡೆಗೆ ಮಾತ್ರ ಗಮನ ನೀಡುತ್ತದೆ, ಹೊರತು ಬದುಕಲುಬೇಕಾದ ಜೀವನ ಕೌಶಲ್ಯ ಕಲಿಸುವುದಿಲ್ಲ. ಜೀವನಸುಗಮವಾಗಿ ಸಾಗಿಸಲುಬುದ್ಧಿವಂತಿಕೆ,ಉತ್ಸಾಹ,ಶ್ರದ್ಧೆ, ಬದ್ಧತೆಯ ಅಂಶಗಳುಅಗತ್ಯವಾಗಿದೆ. ಇವುಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಸಿಸಿಎಸಂಗವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಸಿಸಿಎ ಸಂಘದ 2023-24ನೇ ಸಾಲಿನ