ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳನ್ನು ಅಲ್ಜೀಮರ್ಸ್ ತಿಳುವಳಿಕಾ ತಿಂಗಳು ಮತ್ತು ಸೆಪ್ಟೆಂಬರ್ 21 ರಂದು ಅಲ್ಜೀಮರ್ಸ್ ತಿಳುವಳಿಕಾ ದಿನ ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹೆಚ್ಚಿನ ಜನರು ಈ
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ
ಮಂಗಳೂರು:- ಮೀನುಗಾರ ಸಮಾಜದ ಹಿರಿಯ ಮುಖಂಡ ಹಾಗೂ ನಾಡಿನ ವಿವಿಧ ಸಾಮಾಜಿಕ ಸಂಘಟನೆಗಳ ಮುಂದಾಳು ವಾಸುದೇವ ಬೋಳೂರು (87) ಅವರು ಮಂಗಳವಾರ ಬೆಳಿಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಅವಿಭಜಿತ ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ, ಅಖಿಲ ಕರ್ನಾಟಕ ಮೀನುಗಾರ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ವಾಸುದೇವ ಬೋಳೂರು
ಉಜರೆ, ಸೆ.27: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು. ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆದ ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯ ಕಾರ್ಯಕ್ರಮದಲ್ಲಿ
ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಜೆ ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ “ಸ್ಕಿಲ್ ಅಪ್” ಎಂಬ ಒಂದು ನಿರ್ವಹಣೆ ವಿಕಸನ ಕಾರ್ಯಕ್ರಮವನ್ನು 2023 ರ ಸೆಪ್ಟೆಂಬರ್ 23 ರಂದು ಆಯೋಜಿಸಿತು.ಈ ಕಾರ್ಯಕ್ರಮವು ಆರೋಗ್ಯ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ನಿರ್ದಿಷ್ಟ ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು ಬಗ್ಗುಟ್ಟಿತು.. “ಸ್ಕಿಲ್ ಅಪ್” ಎಂಬ ಈ ಪದವು ಏರಡು ಅವಧಿಗಳನ್ನು ಒಳಗೊಂಡಿರುವ ಒಂದು
ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಎಜೆ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು.ಎಜೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಶ್ವತ್ , ಆಡಳಿತ ವ್ಯವಸ್ಥಾಪಕಿ ಡಾ.ಸ್ವಾತಿ ರೈ, ನರ್ಸಿಂಗ್ ಅಧೀಕ್ಷಕಿ ಫೆಲ್ಸಿ, ಮಾನವ ಸಂಪನ್ಮೂಲ ವ್ಯವಸ್ಥಾಪಕ ಶ್ರೀಧರ್ ಆಚಾರ್ಯ, ಗುಣಮಟ್ಟ ಸಹಾಯಕ ವ್ಯವಸ್ಥಾಪಕಿ ರಂಜಿತಾ ಇವರುಗಳು ಫಾರ್ಮಸಿಸ್ಟ್ಗೆ ಹಾರೈಸಿದರು.ಆಡಳಿತ ಮಂಡಳಿಯವರು ಕಾರ್ಯಕ್ರಮವನ್ನು
ಮಂಗಳೂರಿನ ಏಪೋರ್ಟ್ ರಸ್ತೆಯಲ್ಲಿರುವ ಮಾಂಡವಿ ಮೋಟಾರ್ಸ್ ನೆಕ್ಸಾ ಕಾರು ಶೋರೂಂ ವತಿಯಿಂದ ಮುದ್ದು ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ತನ್ನದೇ ಆದ ಚಾಪು ಮೂಡಿಸಿರುವ ನಗರದ ಏರ್ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಕಾರು ಶೋರೂಂನಲ್ಲಿ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಆನ್ಲೈನ್ ಫೋಟೋ
ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕೋರ್ಟ್ ವಾರ್ಡಿನ ಕಾರ್ಪೊರೇಟರ್ ಶ್ರೀ ಎ ಸಿ ವಿನಯರಾಜ್ ಇವರು ಜಾಥಾಕ್ಕೆ ಚಾಲನೆ ನೀಡಲಿರುವರು. ಮಂಗಳೂರಿನ ಸಹಾಯಕ ಪೆÇೀಲಿಸ್ ಆಯುಕ್ತರಾದ ಶ್ರೀ ಎಸ್. ಮಹೇಶ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ
ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.
ಎನ್ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್ 4 ಬೆಂಗಳೂರಿನ ಫಾಕ್ಸ್ಗ್ಲೋವ್ ಇಂಟರ್ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಈ ಸ್ಪರ್ಧೆಗೆ ಕರ್ನಾಟಕದ ವಿವಿಧ ಭಾಗಗಳಿಂದ 35 ಸ್ಪರ್ಧಿಗಳು 3 ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು. ಎನ್ಬಿಯ ಮಿಸ್ಟರ್ ಕರ್ನಾಟಕದಲ್ಲಿ ವಿನ್ನರ್ ಆಗಿ ವಚನ ಎಸ್, 1ನೇ ರನ್ನರ್ ಅಪ್ ಸಂತೋಷ್ ಗೌಡ, ಎರಡನೇ ರನ್ನರ್ ಅಪ್ ಆಗಿ ಪ್ರಜ್ವಲ್ ಆಯ್ಕೆಯಾದರು. ಎನ್ಬಿಯ ಮಿಸ್