Home Articles posted by v4team (Page 587)

ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ: ಅಪಾಯ ಸ್ಥಿತಿಯಲ್ಲಿದೆ ಹತ್ತಕ್ಕೂ ಅಧಿಕ ಮನೆಗಳು

• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ

ನಳಿನ್ ಕುಮಾರ್ ಮಹಾ ಜಾತಿವಾದಿ : ಸತ್ಯಜಿತ್ ಸುರತ್ಕಲ್ ಆರೋಪ

ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ

ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆ

ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. : ನೂತನ ಕೊಡಾಜೆ ಶಾಖೆ ಉದ್ಘಾಟನೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 10 ನೇ ಕೊಡಾಜೆ ಶಾಖೆಯು ನೇರಳಕಟ್ಟೆ ಬಳಿಯ ಕೊಡಾಜೆಯ ನಿಧಾ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು.ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂದರ್ ಜೈನ್ ಭದ್ರತಾ ಕೊಠಡಿ ಉದ್ಘಾಟಿಸಿದರು. ನೆಟ್ಲಮುಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ಕಂಪ್ಯೂಟರ್ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ

ಮಂಜೇಶ್ವರದಲ್ಲಿ ಭಾರೀ ಮಳೆಯ ಅವಾಂತರ : ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತ

ಮಂಜೇಶ್ವರದದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಂಜೇಶ್ವರ ಗ್ರಾ.ಪಂ.ನ 13ನೇ ವಾರ್ಡ್ ವಾಮಂಜೂರು ಕಜೆಯ ಕೊಪ್ಪಳ ಪ್ರದೇಶದಲ್ಲಿ ಕಳೆ ಎರಡು-ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಪರಿಸರದ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಈ ಪರಿಸರದಲ್ಲಿ ಉಪ್ಪಳ ಹೊಳೆ ತುಂಬಿ ಹರಿಯುತ್ತಿದ್ದು, ಹೊಳೆ ಸಂಗಮಿಸುವ ಪರಿಸರದ ಅನೇಕ ಹಳ್ಳ, ತೊರೆಗಳು ನೀರು ತುಂಬಿ ಮನೆಗಳನ್ನು ಆಕ್ರಮಿಸಿ, ಮನೆಗಳಿಗೆ ನೀರು ನುಗ್ಗಿದೆ. ಪರಿಸರದಲ್ಲಿ 20ರಷ್ಟು

ಪುತ್ತೂರು : ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ , ದ್ವಿಚಕ್ರ ವಾಹನ ಸವಾರನಿಗೆ ಗಾಯ

ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ

ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕಾನೂನು ಜಾರಿ , ಪುತ್ತೂರಿನ ನಗರಸಭೆಯ ವಾರ್ಡ್ ಸದಸ್ಯರು ಸಹಕಾರ ನೀಡಬೇಕು : ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ

ಪುತ್ತೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದ್ದಾರೆ. ಜು.1 ರಿಂದಲೇ ಇದರ ಅನುಷ್ಠಾನಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಾಗೃತಿ ಹಾಗೂ ಪಾಲನೆಯಲ್ಲಿ ನಗರಸಭೆಯ ಎಲ್ಲಾ ವಾರ್ಡಗಳ ಸದಸ್ಯರು ಸಹಕಾರ ನೀಡಬೇಕು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ ಮಾಡಿದ್ದಾರೆ. ನಗರಸಭಾ ಸಾಮಾನ್ಯ ಸಭೆಯು ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. 2016ರಲ್ಲಿ ಏಕ ಬಳಕೆ

ಬಂಟ್ವಾಳದ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಅವಲೋಕನ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದ ಶಾಸಕರು

ಬಂಟ್ವಾಳ : ಕ್ಷೇತ್ರದ 39 ಗ್ರಾ.ಪಂ.ನ ಪಿಡಿಒ, ಗ್ರಾಮಕರಣಿಕರು, ಅಧ್ಯಕ್ಷ, ಉಪಾಧ್ಯಕ್ಷರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡಿನ ಕಚೇರಿಯಿಂದ ತಹಶೀಲ್ದಾರ್, ತಾ.ಪಂ.ಇಒ ಹಾಗು ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೂಗೂಲ್ ಮೀಟ್ ಮೂಲಕ ಸಂವಾದ ನಡೆಸಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿರುವ ವಿವಿಧ ಸಮಸ್ಯೆಯನ್ನು ಆಲಿಸಿದ ಶಾಸಕರು, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಇಒ ರಾಜಣ್ಣ ಅವರು ಪರಿಹಾರದ ನಿಟ್ಟಿನಲ್ಲಿ ಸೂಕ್ತ ಸಲಹೆ,

ಮಳೆಯಿಂದಾಗಿ ಪೆರುವಾಜೆಯ ನಾಗನಮಜಲಿನಲ್ಲಿ ರಸ್ತೆಯಲ್ಲಿ ಬಿರುಕು : ಪೆರುವಾಜೆ ಗ್ರಾಮದ ನೋಡೆಲ್ ಅಫೀಸರ್‍ಗಳು ಭೇಟಿ, ಪರಿಶೀಲನೆ

ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

ಮಣಿಪಾಲ, 8 ಜುಲೈ 2022: ರೇಡಿಯೊಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಇಂದು ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಗೆ ಚಾಲನೆ ನೀಡಲಾಯಿತು. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ, ಮಣಿಪಾಲದ ಡೀನ್ ಡಾ ಶರತ್ ಕೆ ರಾವ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಅವರು ಜಂಟಿಯಾಗಿ ಉದ್ಘಾಟಿಸಿದರು.