Home Articles posted by Laxman Suvarna (Page 5)

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಉಡುಪಿ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಯುಧಗಳಿಂದ ಹಲ್ಲೆಗೆ ಯತ್ನ : ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ

ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ

ಮಲ್ಪೆಯಲ್ಲೊಬ್ಬ ಮಾನವೀಯತೆಯ ಮಹಾರಾಜ : ನಾಯಿಗೆ ನೆರವಾದ ಆಪ್ತರಕ್ಷಕ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ತಮ್ಮ ಜೀವವನ್ನೇ ಪಣಕ್ಕಿಟ್ಟು ಸದಾ ನೆರವಿಗೆ ಧಾವಿಸುವ ಮಾನವೀಯತೆಯ ಸರದಾರ ಈಶ್ವರ್ ಮಲ್ಪೆ, ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ನೀವು ನಂಬಲಿಕ್ಕಿಲ್ಲ, ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಮಲ್ಪೆ ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ ಬಂಧಿಯಾಗಿದ್ದವು. ಎಲ್ಲ ಕಡೆ ನೀರಿನಿಂದ ಆವೃತವಾಗಿರುವುದರಿಂದ ನಾಯಿಗಳು ಒಳಗೇ ಬಂಧಿಯಾಗಿದ್ದವು.

ಶಕ್ತಿ ಯೋಜನೆಗೆ ಚಾಲನೆ : ಪ್ರಯಾಣಿಕರೊಂದಿಗೆ ಬಸ್ ನಲ್ಲಿ ಸಂಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯದ‌ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆ ಎಸ್ ಆರ್ ಟಿ ಸಿ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಜೂನ್ 11ರ ರವಿವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ […]

ಬ್ರಹ್ಮಾವರ ಹಲಸು ಮೇಳ : ವಿವಿಧ ಬಗೆಯ ಹಲಸಿನ ಖಾದ್ಯಗಳ ಕೂಟ

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಬ್ರಹ್ಮಾವರ ಕೃಷಿ ಇಲಾಖೆಯ ವತಿಯಿಂದ ಹಲಸು ಮೇಳವನ್ನು ಜೂನ್ 10 ರಂದು ಆಯೋಜಿಸಲಾಗಿತ್ತು. ಬ್ರಹ್ಮಾವರ ಕೃಷಿ ಇಲಾಖೆಯಿಂದ ಪ್ರತೀ ವರ್ಷದಂತೆ ನಡೆಸಿಕೊಂಡು ಬರುವ ಹಲಸು ಮೇಳವನ್ನು ಈ ಬಾರಿ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು ಹಲಸು ಹಣ್ಣುಗಳು, ಹಲಸಿನ ಹಪ್ಪಳ, ಹಲಸಿನ ಸಂಡಿಗೆ, ಸೇರಿದಂತೆ ವಿವಿಧ ಬಗೆಯ ಹಲಸಿನ ಖಾದ್ಯಗಳು ಜನರನ್ನ ಕೈ ಬೀಸಿ ಕರೆಯುತ್ತಿತ್ತು. ಕೇವಲ ಹಲಸಿನ

ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ಯುವಕ : ಅಸಭ್ಯ ವರ್ತನೆಗೆ ವಿದ್ಯಾರ್ಥಿನಿಯಿಂದ ತಕ್ಕ ಪಾಠ

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದರು. ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ, ವಿದ್ಯಾರ್ಥಿನಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ

ದಡಕ್ಕೆ ಅಪ್ಪಳಿಸುತ್ತಿರುವ ಬಾರಿ ಗಾತ್ರದ ಅಲೆಗಳು : ಉಡುಪಿಯಲ್ಲಿ ಪ್ರವಾಸಿಗರಿಗೆ ನಿರಾಶೆ

ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ತುಂತುರು ಮಳೆ ಮುಂದುವರಿದು ಮೋಡ ಕವಿದ ವಾತಾವರಣ ಮನೆಮಾಡಿದೆ. ಆದರೆ ಕಡಲತೀರದ ಸೌಂದರ್ಯವನ್ನು ಸವಿಯಲು ದೂರದೂರಿನಿಂದ ಬಂದ ಪ್ರವಾಸಿಗರಿಗೆ ಮಾತ್ರ ಮಳೆಯ ದಿಢೀರ್ ಆಗಮನ ಸಂತೋಷವನ್ನುಂಟು ಮಾಡಲಿಲ್ಲ. ಬಿಪರ್ ಜೋಯ್

ಡಾ. ಅವನೀಂದ್ರನಾಥ್ ರಾವ್ ಅವರ ಗ್ರಂಥಸೂಚಿ ಸಂಸ್ಕೃತಿ ಸಚಿವರಿಂದ ಬಿಡುಗಡೆ

ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ಜಿ. ರೆಡ್ಡಿ ಅವರು ಇತ್ತೀಚಿಗೆ ಬಿಡುಗಡೆಗೊಳಿಸಿದರು. ಕೊಲ್ಕತ್ತದ ಕೇಂದ್ರ ಸಂದರ್ಭ ಗ್ರಂಥಾಲಯ ಈ ವಿಶೇಷ ಗ್ರಂಥಸೂಚಿಯನ್ನು ಪ್ರಕಟಿಸಿದೆ. ವಸ್ತು ಸಂಗ್ರಹಾಲಯ ಕುರಿತ ಜಾಗತಿಕ ಮಹಾಮೇಳ ಇಂಟರ್ನ್ಯಾಷನಲ್ ಮ್ಯೂಸಿಯಂ ಎಕ್ಷಪೊ-2023

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 5 ದಿನಗಳಿಗೊಮ್ಮೆಕುಡಿಯುವ ನೀರು ಪೂರೈಕೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ, ವಿದ್ಯಾರತ್ನ ನಗರ, ಶೀಂಬ್ರ ಭಾಗಕ್ಕೆ, ಜೂನ್ 10, 15 ಮತ್ತು 20 ರಂದು ಇಂದಿರಾನಗರ ಟ್ಯಾಂಕ್,

ಖಾಸಗಿ ಬಸ್ ಮತ್ತು ಸ್ಕೂಟಿ ಮುಖಾಮುಖಿ : ಸವಾರ ಸ್ಥಳದಲ್ಲೇ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಾರ್ಕಳದ ಕಾರ್ತಿಕ್‌ (26) ಎಂದು ಗುರುತಿಸಲಾಗಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್‌ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ