ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

Related Posts

Leave a Reply

Your email address will not be published.