ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ
ದಕ್ಷಿಣ ಚೀನಾದ ಗೌಂಗ್ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ. ಸುಂಟರಗಾಳಿ ಬಳಿಕ ದಕ್ಷಿಣ
ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಚೇರಿಯಲ್ಲಿ
ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ ನಡೆಸಿದು, ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಧ್ಯಮ ಗಾತ್ರದ ಮಾವಿನ ಮರ ರಸ್ತೆಗೆ ಮುರಿದು ಬಿದ್ದಿತ್ತು. ಸಾರ್ವಜನಿಕರು, ವಾಹನಗಳು ರಸ್ತೆಯಲ್ಲಿ ಸಂಚರಿಸುತಿದ್ದರೂ ಯಾವುದೇ ಅಪಾಯ ಉಂಟಾಗಿಲ್ಲ. ಮಾವಿನ ಮರ ಬಿದ್ದ ಸುದ್ದಿ ತಿಳಿದು ಸ್ಥಳಕ್ಕೆ ಬಂದ
ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ
ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ
ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದರು.
ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ,
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ
ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ, ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್ಗೆ ಕಳುಹಿಸುವ ಕೆಲಸ ನಿಮ್ಮದು ಎಂದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ