Home Blog Full WidthPage 793

ಸಾರ್ವಜನಿಕ ಸ್ಥಳದಕ್ಕೆ ತ್ಯಾಜ್ಯ ಎಸೆದವರ ವಿರುದ್ಧ ಕ್ರಮ : ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಹೆದ್ದಾರಿ ಪಕ್ಕದಲ್ಲಿ ಕೋಳಿ ತ್ಯಾಜ್ಯ ಎಸೆದು, ಗ್ರಾಪಂ.ಗೆ ದಂಡ ಕಟ್ಟದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಪ್ರಥಮ ಐದು ಸಾವಿರ ಮುಂದಿನ ಸಲ ಇಪ್ಪತ್ತೈದು ಸಾವಿರ ದಂಡ ವಿಧಿಸಿ ದಂಡ ಕಟ್ಟಲು ವಿಫಲವಾದರೆ ನನ್ನ ಗಮನಕ್ಕೆ ತನ್ನಿ ಎಂಬುದಾಗಿ ಉಡುಪಿ ಡಿ.ಸಿ. ಜಗದೀಶ್ ಹೆಜಮಾಡಿ ಗ್ರಾ.ಪಂ.ಅಧಿಕಾರಿಗಳಿಗೆ ಕಢಕ್ ಸೂಚನೆ ನೀಡಿದ್ದಾರೆ.  ಲಾಕ್‍ಡೌನ್ ಪರಿಸ್ಥಿಯನ್ನು

ಉಡುಪಿಯಲ್ಲಿ ಭಾರೀ ಮಳೆ: ನೀರಲ್ಲಿ ಮುಳುಗಿದ ಹತ್ತಾರು ಬೈಕ್, ಕಾರುಗಳು

ಉಡುಪಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದು ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಲ್ಲಿ ಹತ್ತಾರು ಬೈಕ್ ಕಾರುಗಳು ಮುಳುಗಿದ ಘಟನೆ ನಡೆದಿದೆ.   ನಿನ್ನೆ ತಡರಾತ್ರಿಯಿಂದ ಉಡುಪಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಿಗ್ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡದ ನೆಲ ಮಳಿಗೆಗೆ ಮಳೆ ನೀರು ತುಂಬಿ ಕೊಂಡ ಪರಿಣಾಮ ಪಾರ್ಕಿಂಗ್ ಮಾಡಲಾಗಿದ್ದ,ಆರು

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 2 ಪರೀಕ್ಷೆ; ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಲಾಗಿದ್ದು, ಆದರೆ ಎಸ್.ಎಸ್.ಎಲ್.ಸಿ.ಗೆ ಈ ಬಾರಿ

ಅಥಣಿ ಪುರಸಭೆ ವತಿಯಿಂದ ಕೊರೊನಾ ಜಾಗೃತಿ

ಅಥಣಿ ಪಟ್ಟಣದ ಸಾರ್ವಜನಿಕರು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ, ಕೋರೋನ ಬಗ್ಗೆ ಭಯಬೇಡ ಜಾಗೃತಿ ಇರಲಿ,ಎಂದು ಅಥಣಿ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ದಡ್ಡಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಕೋರೋಣ ಒಂದನೇ ಅದಕ್ಕಿಂತಲೂ, ಎರಡನೇ ಅಲೆಯಿಂದಾಗಿ ಸಾಕಷ್ಟು ಸೋಂಕಿತರು ಸಾವನ್ನಪ್ಪಿದ್ದು, ಕೊರೋಣ ಬಗ್ಗೆ ಭಯಬೇಡ ಜಾಗೃತಿ ಇರಲಿ, ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಲ್ಲಿ ಇದ್ದು ,

ಎರ್ಮಾಳ್‍ನಲ್ಲಿ ಕೊರೋನಾ ವಾರಿಯರ್ಸ್‍ಗೆ ಕಿಟ್ ವಿತರಣೆ

ಕೊರೋನಾ ವೈರಾಣು ಸಮಸ್ಯೆಯಿಂದಾಗಿ ಅನಿವಾರ್ಯ ವಾಗಿ ಆದ ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದವರಲ್ಲಿ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆ ಯರು ಮೊದಲಿಗರು, ಅವರ ಕಷ್ಟಗಳ ಗಳನ್ನು ಮನಗಂಡು ಅವರಿಗೆ ಆಹಾರ ಕಿಟ್ ನೀಡಿರುವುದು ಶ್ಲಾಘನೀಯ ಎಂಬುದಾಗಿ ಶಾಸಕ ಲಾಲಾಜಿ ಮೆಂಡನ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.  ಅವರು ಎರ್ಮಾಳು ತೆಂಕ ಎಲ್ಲದಡಿ ಶಿವಪ್ರಸಾದ್ ಶೆಟ್ಟಿ ಮನೆಮಂದಿ ಕೊಡ ಮಾಡಿದ ಕಿಟ್ಟನ್ನು ವಿತರಿಸಿ ಮಾತನಾಡಿದರು. ಅನಿವಾರ್ಯ ಸ್ಥಿತಿ ಹೊರತು ಪಡಿಸಿ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರವರೆಗ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿಸಿದೆ. ಹೀಗಾಗಿ ಜೂ.14ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇನ್ನು ಜೂನ್‌ 7ರಿಂದ

ಕರಾವಳಿಗೂ ಬಾಲಿವುಡ್ ನಟ ಸೋನು ಸೂದ್ ಸಹಾಯ ಹಸ್ತ: ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನಕ ಕೇಂದ್ರ

ಮಂಗಳೂರು:ಕೋವಿಡ್ ಕ್ಲಿಷ್ಟಕರ ಸಂದರ್ಭದಲ್ಲಿ ಅತೀ ಅಗತ್ಯವಾದ ಆಕ್ಸಿಜನ್ ಹಾಗೂ ಅಗತ್ಯ ವೈದ್ಯಕೀಯ ನೆರವಿನ ಏರ್‌ಲಿಫ್ಟ್ ಮೂಲಕ ದೇಶದಲ್ಲಿ ಗಮನ ಸೆಳೆದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಸಹಾಯದ ಹಸ್ತ ಚಾಚಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೇ ಕ್ಷಿಪ್ರ ಆಮ್ಲಜನಕ ಕೇಂದ್ರ ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಯಿತು.ದ.ಕ. ಜಿಲ್ಲೆ ಮಾತ್ರವಲ್ಲದೆ, ಉಡುಪಿ ಹಾಗೂ

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ ಹಿಂದು… ಮುಂದು ಅಂತಾ ಯಾರು ಇಲ್ಲ.ಇರುವ ಒಬ್ಬ ಮಗನೂ ಯಾವುದೇ ಪ್ರಯೋಜನಕ್ಕಿಲ್ಲ. ಪ್ರತಿ ಬಾರಿಯೂ ಬೀಸುವ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ