Home Blog Full WidthPage 904

ವರುಣನ ಆರ್ಭಟ ಜಮೀನಿಗೆ ನುಗ್ಗಿದ ನೀರು : ಶುಂಠಿ ಬೆಳೆ ನೀರುಪಾಲು

ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ

ಸುರತ್ಕಲ್ ನಲ್ಲಿ ಅಲೆಮಾರಿ ಭಿಕ್ಷುಕ ಮಂದಿಯ ದಾಂಧಲೆ ಮುಕ್ತಗೊಳಿಸಲು ಮನವಿ

 ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ

ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ : ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ

ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ

ಆಲೂರಿನಾದ್ಯಂತ ಭಾರೀ ಮಳೆ: ರೈತರ ಜಮೀನಿಗೆ ನುಗ್ಗಿದ ನೀರು

ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ. ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ

ಪಡುಬಿದ್ರಿಯ ಕಡಲತೀರದಲ್ಲಿ ತೆರವಾಗದ ಟಗ್: ಸ್ಥಳೀಯ ನಿವಾಸಿಗಳಿಗೆ ತೊಂದರೆ

ಕಳೆದ ಚಂಡಮಾರುತದ ಸಂದರ್ಭ ಪಡುಬಿದ್ರಿಯ ಕಡಲತೀರ ಸೇರಿದ ಟಗ್ ತೆರವುಗೊಳಿಸುವಂತೆ ಒತ್ತಾಯಿಸಿದ ಮೀನುಗಾರ ಮುಖಂಡರು ತೆರವುಗೊಳಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ ಇದುವರೆಗೆ ಟಗ್ ತೆರವು ಕಾರ್ಯಕ್ಕೆ ಮುಂದಾಗಿಲ್ಲ. ಮಂಗಳೂರು ಮೂಲದ ಬಿಲಾಲ್ ಸಂಸ್ಥೆ ಪಲ್ಟಿಯಾಗಿದ್ದ ಟಗ್ ತೆರವುಗೊಳಿಸುವ ಗುತ್ತಿಗೆ ಪಡೆದಿದ್ದರೂ, ಬಹಳಷ್ಟು ದಿನಗಳ ಪ್ರಯತ್ನದ ಬಳಿಕ ವಿಫಲಗೊಂಡು ಮತ್ತೊಂದು ಸಂಸ್ಥೆಯ ಸಹಾಯ ಯಾಚಿಸಿ ಉಡುಪಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ

Srinivas University signed MOU with IST

Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career and to have a competitive world. To excel in the corporate world the […]

ಬೈಲೂರಿನಲ್ಲಿ ಅಧಿಕಾರಿಗಳ ಮೌನಕ್ಕೆ ಬಲಿಯಾದ ರಂಗಮಂದಿರ

ಇದು ಇತಿಹಾಸ ಕಂಡಿರುವ ಪುರಾತನ ಮಂಟಪ, ಈ ಮಂಟಪ ಇರುವುದು ಯಾವುದು ಕುಗ್ರಾಮದಲ್ಲಿ ಅಲ್ಲ ಬದಲಾಗಿ ಇತಿಹಾಸ ಪ್ರಸಿದ್ಧ ಶಿಲ್ಪ ಕಲೆಗಳ ತವರೂರೆಂದೇ ಪ್ರಖ್ಯಾತ ಗೊಂಡಿರುವ ಊರಿನಲ್ಲಿ, ಅನೇಕ ಭಾರಿ ಈ ಮಂಟಪವನ್ನು ಅಭಿವೃದ್ಧಿ ಪಡಿಸಲು ಮನವಿ ಮಾಡಿದರು ಈ ಭಾಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. ವಿಶ್ವ ವಿಖ್ಯಾತ ಬೇಲೂರು ಯಾರಿಗೆ ತಾನೆ ಗೊತ್ತಿಲ್ಲ ಹೇಳ್ರಿ,, ಈ ಪುಣ್ಯ ಕ್ಷೇತ್ರದ ದರ್ಶನಕ್ಕೆ