Home Blog Left SidebarPage 190

ಉಪ್ಪುಂದ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿ : 9 ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ

ದೇಹಾಂತ್ಯ ಆಗುವವರೆಗೆ ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ : ಪ್ರಮೋದ್ ಮಧ್ವರಾಜ್ ಹೇಳಿಕೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ -ದೇಹಾಂತ್ಯ ಆಗುವವರೆಗೆ ನಾನು ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುತ್ತೇನೆ.ಇಹಲೋಕ ತ್ಯಾಗ ಮಾಡುವ

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸ್ಥಾಪನಾ ದಿನಾಚರಣೆ

ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಪೈ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಆನಂದ್ ಜಿ. ಪೈ ಸ್ವಾಗತಿಸಿ ಪ್ರಸ್ತಾವನೆಗೈದು ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಇನ್ನೋರ್ವ ನಿರ್ದೇಶಕ ಸುಬ್ರಾಯ ಎಂ. ಪೈ ಅವರು ವರ್ಕ್ ಫ್ರಮ್ ಹೋಮ್

ಆ.5ರಂದು – ಬ್ರಹ್ಮಾವರದಲ್ಲಿ ನೂತನ ನ್ಯಾಯಾಲಯ ಉದ್ಘಾಟನೆ

ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ ಅರುಣ್ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಷ್ಟ್ರೀಯ ಹೆದ್ದಾರಿ 66 ಬಳಿಯ ಹಳೆ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ನ್ಯಾಯಾಲಯವಾಗಿ ಪರಿವರ್ರ್ತಿಸಲು

ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ – ಶರಣ್ ಪಂಪ್‍ವೆಲ್, ದಿನೇಶ್ ಮೆಂಡನ್ ಮೇಲೆ ಕೇಸ್ ದಾಖಲು

ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿರುವುದು ಖಂಡನೀಯ ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಖಂಡಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಖಂಡನೆ ವ್ಯಕ್ತಪಡಿಸಿದರು. ಹಿಂದೂ ಸಮಾಜದ ಮೇಲೆ ಆಗುತ್ತಿರುವ

ಪುತ್ತೂರು : ತುಳು ಲಿಪಿಯಲ್ಲಿ ಭಗವದ್ಗೀತೆ ಬರೆದ ಪುತ್ತೂರಿನ ಮಹಿಳೆ

ಪುತ್ತೂರು : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ಒತ್ತಾಯಗಳು ಊರ್ಜಿತದಲ್ಲಿರುವ ಸಮಯದಲ್ಲಿ ತುಳು ಭಾಷೆ, ಲಿಪಿಯಲ್ಲಿ ಹಲವಾರು ಕೃತಿಗಳು ಬರಲಾರಂಭಿಸಿದೆ. ನೇಪತ್ಯಕ್ಕೆ ಸರಿದಿದ್ದ ತುಳು ಲಿಪಿಯನ್ನು ಮತ್ತೆ ಪರಿಚಯಿಸುವ ಕಾರ್ಯ ಈಗಾಗಲೇ ನಡೆದಿದ್ದು, ಈ ಸಾಲಿಗೆ ಇನ್ನೊಂದು ಹೊಸ ಪ್ರಯತ್ನ ಸೇರ್ಪಡೆಗೊಂಡಿದೆ. ಭಗವದ್ಧೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು,

ಒಡ್ಡೂರು ಫಾರ್ಮ್‍ನಲ್ಲಿ ತ್ಯಾಜ್ಯದಿಂದ ಸಿಎನ್‍ಜಿ ಉತ್ಪಾದನೆ

ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ ಪ್ರತೀ ಆಡಳಿತ ವ್ಯವಸ್ಥೆಯ ಮುಂದಿರುವ ಸವಾಲು. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ಮಗ ಉನ್ನತ್ ನಾಕ್ ಕೊಳೆಯುವ ಹಸಿ ಕಸಗಳು ಹಾಗೂ ದ್ರವ ತ್ಯಾಜ್ಯವನ್ನು ಬಳಸಿ ಅನಿಲ

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ

ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ

ಪಡುಬಿದ್ರೆ : ಟಿಪ್ಪರ್ ನೊಳಗೆ ಹೋಗಿ ಆವಾಂತರ ಸೃಷ್ಟಿಸಿದ ಹಾವು

ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ ದಾಮೋದರ್ ಪಾಂಗಳ ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಟ್ಟಿದ್ದರು. ಈ ವೇಳೆ