Home Blog Left SidebarPage 195

“ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪ್ರೋಟಿ

ಉಚಿತ ಆರೋಗ್ಯ ಯೋಗಕ್ಷೇಮ ಕಾರ್ಯಕ್ರಮ, ಉಚಿತ ದಂತ ಚಿಕಿತ್ಸಾ ಹಾಗೂ ಮಾಹಿತಿ ಶಿಬಿರ

ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ , ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಉಪ್ಪಳ, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಾಲಜಿ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ ಕೊಂಡೆವೂರು ಮಠದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಮಹಿಳೆಯರ ಉಚಿತ ಆರೋಗ್ಯ ಯೋಗಕ್ಷೇಮ ಕಾರ್ಯಕ್ರಮ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ

ಪುತ್ತೂರು : ಮೋರಿ ಕಾಮಗಾರಿಯಿಂದ ರಸ್ತೆಯಲ್ಲಿ ಅಪಾಯಕಾರಿ ಹೊಂಡ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದರೂ ಹೊಂಡ ಮುಚ್ಚಿರಲಿಲ್ಲ. ಈ ನಡುವೆ ವಾಹನಗಳು ಅಪಘಾತ ಉಂಟಾಗುವ ಸಂಭವ ಇರುವ ಕಾರಣ ಸಂಪ್ಯ ಬೂತ್ ಅಧ್ಯಕ್ಷರಾದ ಶಾಫಿ ಎಂಬವರು ಶಾಸಕರಿಗೆ ದೂರು ಸಲ್ಲಿಸಿದ್ದರು. ಶಾಸಕರ ಸೂಚನೆಯಂತೆ

ಹೋಟೆಲ್ ಡಿಂಕಿ ಡೈನ್‍ನಲ್ಲಿ ಜುಲೈ 17ರಂದು ಆಟಿ ಅಮಾವಾಸ್ಯೆಯ ಉಚಿತ ಕಷಾಯ ವಿತರಣೆ

ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ಜುಲೈ 17ರಂದು ಹಮ್ಮಿಕೊಳ್ಳಲಾಗಿದೆ. ನಗರದ ಕದ್ರಿಯಲ್ಲಿರುವ ಡಿಂಕಿ ಡೈನ್ ಹೋಟೆಲ್‍ನ ಆವರಣದಲ್ಲಿ ಬೆಳಗ್ಗೆ 6 ಗಂಟೆಗೆ ವಿತರಿಸಲಿದ್ದಾರೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತುಳು ವಾಗ್ಮಿ ದಯಾನಂದ ಕತ್ತಲ್‍ಸಾರ್ ತಿಳಿಸಿದ್ದಾರೆ

ಮೂಡುಬಿದಿರೆ : ಲೋಕಾಯುಕ್ತ ಜನಸಂಪರ್ಕ ಸಭೆ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ ಆಡಳಿತ ಸೌಧದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ ನಡೆಯಿತು. ಎಸ್‍ಪಿ ಸೈಮನ್ ಸಿ.ಎ ಹಾಗೂ ಅಧಿಕಾರಗಳ ತಂಡವು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10 ಅಹವಾಲುಗಳನ್ನು ಸ್ವೀಕರಿಸಿದರು. ಸರ್ವೆ(2), ಕಂದಾಯ (5) ಪಂಚಾಯತ್ (1) ಪುರಸಭೆ (1) ಕೇಂದ್ರ ಲೋಕಾಯುಕ್ತ(1) ಸಹಿತ ಒಟ್ಟು 10 ದೂರುಗಳು ಬಂದಿದ್ದು ಈ ದೂರುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ದೂರುಗಳು

ಕಡಬದಲ್ಲಿ ಪ್ರಕೃತಿ ವಿಕೋಪದ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಮಟ್ಟದಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಎಲ್ಲೆಲ್ಲಿ ಪ್ರಕೃತಿವಿಕೋಪಗಳು ನಡೆದ ಪ್ರದೇಶಗಳನ್ನು ಗುರುತಿಸಿ

ಪ್ರಾಣ ತೆಗೆಯುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ. ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು

ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್

ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ

ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ