ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಭಾವಿ ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್ ಹಾಗೂ ಹರ್ಯಾಣ ಮೂಲದ ಉತ್ಸವ್ ಮೃತಪಟ್ಟವರು
ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಪಟ್ಟ ಓರ್ವನನ್ನು ಮಧು (36) ಎಂದು ಹೇಳಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ್ ಅವರ ಜತೆ
ಬೆಂಗಳೂರು: ಅತ್ಯಾಧುನಿಕ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ದೃಷ್ಟಿದೋಷಗಳಿಗೆ ಅತ್ಯಂತ ನಿಖರವಾಗಿ ಪರಿಹಾರ ಒದಗಿಸುವ ಜಮಿಂದಾರ್ ಮೈಕ್ರೋಸರ್ಜಿಕಲ್ ಐ ಸೆಂಟರ್ ಬೆಂಗಳೂರಿನ ಬಾಣಸವಾಡಿಯಲ್ಲಿ ತನ್ನ 3ನೇ ಕೇಂದ್ರ ಆರಂಭಿಸಿದೆ. ಜಮಿಂದಾರ್ ಮೈಕ್ರೋಸರ್ಜಿಕಲ್ ಕೇಂದ್ರವನ್ನು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಬಿ. ಪದ್ಮನಾಭ ರೆಡ್ಡಿ ಶುಭಾರಂಭ ಮಾಡಿದರು. ಈ ಸಂದರ್ಭದಲ್ಲಿ 100 ECHS ಕಾರ್ಡ್ ದಾರರಿಗೆ ಉಚಿತ ಕಣ್ಣು ಪರೀಕ್ಷೆ ಮಾಡಲಾಗಿದೆ. ಡಾ.
ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಆಚರಣೆಗಳು ಎಷ್ಟು ವೈಭವವಾಗಿ ನಡೆಯಬೇಕು ಎನ್ನುವುದನ್ನು ಅರಿತು, ಪ್ರಧಾನಿಯವರು ತಿಳಿಸಿದಂತೆ ನಾವೇ ಸ್ವತಃ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕು. ಸರಕಾರದ
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು
ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ
ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್ಐ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ