Home ಕರಾವಳಿ Archive by category ಉಡುಪಿ

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು. ಆಡಳಿತ‌ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ

ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ಪದಾಖಲೆಗಳೊಂದಿಗೆ

ಕರಾವಳಿ ಭಾಗದಲ್ಲಿ ಘಟನಾವಳಿ ಆಧಾರದಲ್ಲಿ ಕಾರ್ಯಪಡೆ ರಚನೆ : ಡಾ. ಜಿ ಪರಮೇಶ್ವರ್

ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ ಅಗತ್ಯವೂ ಎಲ್ಲೂ ಬರಬಾರದೆಂದು ಈಗಾಗಲೇ ಹೇಳಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸಂಜೆ ಕೊಲ್ಲೂರಿನಲ್ಲಿ ವಾಸ್ತವ್ಯ ಮಾಡಿದ್ದ ಡಾ.ಪರಮೇಶ್ವರ್ ಇಂದು ಬೆಳಗ್ಗೆ ಮೂಕಾಂಬಿಕಾ

ಕುಂದಾಪುರ: ಬೃಹತ್ ಅರಳಿಮರ ಬಿದ್ದು ಮನೆಗೆ ಹಾನಿ: ವಾಹನಗಳು ಜಖಂ

ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಸ್ಲ್ಯಾಬ್ ಮನೆಯಾದ್ದರಿಂದ ಮನೆಯಲ್ಲಿ

ಬೈಂದೂರು: ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲವರಿಮಠ, ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.

ಬೈಂದೂರು :ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ, ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣೆ

ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.

ಉಡುಪಿ : ಮೈ ಡಿಯರ್ ಮೀನ ತುಳು ಆಲ್ಬಂ ಸಾಂಗ್ ಆಕ್ಷನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲಿನಲ್ಲಿ ಬಿಡುಗಡೆ

ಮಣಿ ಶೆಣೈ ನಿರ್ದೇಶನದ ಮೈ ಡಿಯರ್ ಮೀನಾ ಕಾಮಿಡಿ ತುಳು ಆಲ್ಬಂ ಸಾಂಗ್ ಇತ್ತೀಚೆಗೆ ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯಲ್ಲಿ ಅದ್ದೂರಿಯಾಗಿ ಆಕ್ಷನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿತ್ತು. ಈ ಹಾಡಿನಲ್ಲಿ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ದೀಕ್ಷಾ ಎಸ್‌ಎಂ ಬ್ರಹ್ಮಾವರ ಇವರು ಕೇಂದ್ರ ಬಿಂದು ಆಗಿದ್ದು, ಎಏ ಪೇಟೆಬೆಟ್ಟು, ಕೀರ್ತಿ ಕುಮಾರ್ ಬೆಂಗ್ರೆ, ಕಿರಣ್ ಲೂಯಿಸ್, ಹಾಗೂ ಎಲ್ಲಾ ಆಕ್ಷನ್ ಕ್ರಿಯೇಷನ್ ತಂಡದ ಸದಸ್ಯರು ಅಭಿನಯಿಸಿದ್ದಾರೆ. ಮೈ

ಮಂದಾರ್ತಿ ದೇವಸ್ಥಾನದಲ್ಲಿ ನೇತ್ರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತೆ ಕಾರ್ಯಕ್ರಮ

ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ ಅನ್ನದಾನದ ಕೈಂಕರ್ಯದಲ್ಲಿಯೂ ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಡಿನೇಟರ್ ಗಳಾದ ಶ್ರೀ

ಸಿದ್ದಾಪುರ: ಜೂ.15ರಂದು ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್(ರಿ).ಬೆಚ್ಚಳ್ಳಿ, ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ

ಸಿದ್ದಾಪುರದ ಸಾವಯವ ಕೃಷಿ ಪರ ಹಾಗೂ ಸಾರ್ವಜನಿಕ ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡುತ್ತಿರುವ ರಾಜೇಂದ್ರ ಪೂಜಾರಿ ಸಾರಥ್ಯದಲ್ಲಿ ಸಾರ್ವಜನಿಕ ಕಳಾಕಳಿಯ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್. (ರಿ)ಬೆಚ್ಚಳ್ಳಿ ಹೊಸಂಗಡಿಯ ನೋಂದಾಯಿತ ಪ್ರಥಮ ಸಾಲಿನಲ್ಲೇ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟ್ರಸ್ಟ್ ಆಗಿದೆ. ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ:15-06-2025ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 09.00ಕ್ಕೆ ಶ್ರೀ

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕಾರ್ಕಳ ಎಎಸ್ಪಿ ಹಾಗೂ ನಗರ ಠಾಣಾಧಿಕಾರಿ, ಠಾಣಾಧಿಕಾರಿಯವರಿಗೆ ಕಾರ್ಕಳ ತಾಲೂಕಿನಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವಂತೆ ಮತ್ತು ಅಕ್ರಮ ವ್ಯವಹಾರಗಳಿಗೆ ಕಡಿವಾಣಕ್ಕೆ ಮನವಿ

ಕರ್ಣಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಅ. ರಾ. ಪ್ರಭಾಕರ್ ಪೂಜಾರಿ ಅವರ ಆದೇಶದಂತೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಕಾರ್ಕಳ ಎಎಸ್ಪಿ‌ ಡಾ. ಹರ್ಷಪ್ರಿಯಂವದಾ ಹಾಗೂನಗರ ಠಾಣಾಧಿಕಾರಿಗಳಾದ ಪ್ರಸನ್ನ ಮತ್ತು ಠಾಣಾಧಿಕಾರಿ ಸಂದೀಪ್ ಅವರನ್ನು ಭೇಟಿಯಾಗಿ,ಕಾರ್ಕಳ ತಾಲೂಕಿನಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಕಳ ತಾಲೂಕು ಘಟಕದ