Home ಕರಾವಳಿ Archive by category ಉಡುಪಿ (Page 24)

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕ: ವಾರಗಳ ಬಳಿಕ ನಾಯಿಯ ಸಹಾಯದಿಂದ ಮರಳಿ ಮನೆಗೆ

ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ಮರಳಿದ ಘಟನೆ ಉಡುಪಿಯ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕ ಅವರ ಮಗ ವಿವೇಕಾನಂದ (28) ನಾಪತ್ತೆಯಾಗಿದ್ದ ಯುವಕ. ವಿವೇಕಾನಂದ ಸೆಪ್ಟೆಂಬರ್ 16 ರಂದು ಮನೆಯಿಂದಲೇ ನಾಪತ್ತೆಯಾಗಿದ್ದ. ಮನೆಯಿಂದ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡಿದ ಮೊದಲ ರಾಜ್ಯ ಕರ್ನಾಟಕ: ಡಾ. ಎಂ. ವೀರಪ್ಪ ಮೊಯಿಲಿ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ

ಉಡುಪಿ: ಅಮಾವಸೆಬೈಲಿನಲ್ಲಿ ನಾಪತ್ತೆಯಾಗಿದ್ದ ಯುವಕ ಕಾಡಲ್ಲಿ ಪತ್ತೆ

ಕಳೆದ ಎಂಟು‌ದಿನಗಳ ಹಿಂದೆ ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ಯುವಕ ಇಂದು ತೊಂಬಟ್ಟು ಸಮೀಪದ  ಕಬ್ಬಿನಾಲೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾನೆ. ಇರ್ಕಿಗದ್ದೆಯ ಶೀನಪ್ಪ ನಾಯ್ಕ್  ಎನ್ನುವವರ ಪುತ್ರ ಇಪ್ಪತ್ತೆಂಟು ವರ್ಷದ ವಿವೇಕನಂದ ಮನೆಯಿಂದ ಹೊರ ಹೋಗಿದ್ದ ,ಆ ಬಳಿಕ ನಾಪತ್ತೆಯಾಗಿದ್ದ ,ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಬ್ಬಿನಾಲೆ ಸಮೀಪ ಯುವಕ  ಪತ್ತೆಯಾಗಿದ್ದು ಕಳೆದ ಎಂಟು ದಿನಗಳಿಂದ ನೀರು  ಆಹಾರವಿಲ್ಲದೇ ಕಾಡಲ್ಲಿಯೇ ಅಲೆದಾಡಿದ್ದ

ಎರ್ಮಾಳು ಗ್ರಾಮ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆ

ಗ್ರಾಮ ದೈವಸ್ಥಾನವಾದ ಎರ್ಮಾಳು ನಡಿಯಾಳು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆಯು ಬಹಳ ವಿಜೃಂಬಣೆಯಿಂದ ನಡೆಯಿತು. ದೈವಸ್ಥಾನ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಸಮಿತಿ ಪಧಾದಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು. ದರ್ಶನ ಸೇವೆಯಲ್ಲಿ ಭಕ್ತಾಧಿಗಳು ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೈವದಲ್ಲಿ ಹರಿಕೆ ಮಾಡಿಕೊಂಡು, ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಂಡು ಧನ್ಯತಾ ಬಾವದಿಂದ ಮರಳಿದ್ದಾರೆ. ಈ

ಉಡುಪಿ: ಸೆ.22ರಂದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ

ಬೆಳಪು: ಕೋಳಿ ಅಂಕಕ್ಕೆ ದಾಳಿ, ನಾಲ್ವರು ವಶಕ್ಕೆ

ಬೆಳಪು ಗ್ರಾಮದ ಮಲೆ ಜುಮಾದಿ ದೈವಸ್ಥಾನದ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಶಿರ್ವ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ಬ್ರಹ್ಮಾವರ ಬೈಕಾಡಿ ಪಡು ತೆಂಕುಮನೆ ನಿವಾಸಿ ಅರುಣ್ ಶೆಟ್ಟಿ, ಪಾಂಗಾಳ ಗುಡ್ಡೆ ಅಕ್ಕು ತೋಟ ನಿವಾಸಿ ಸುರೇಶ್ ಪೂಜಾರಿ , ಮೂಳೂರು ದಡ್ಡಿನಗುಜ್ಜಿ ಗೋಪಾಲ ನಿಲಯ ನಿವಾಸಿ ನಿಕ್ಷಿತ್, ಉಚ್ಚಿಲ ಬಡ ಗ್ರಾಮ ಭಾಸ್ಕರ್ ನಗರ ನಿವಾಸಿ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ೬೯೦೦ ರೂಪಾಯಿ ಹಾಗೂ ಅಕ್ರಮ

ಪಡುಬಿದ್ರಿ: ಆನ್‍ಲೈನ್ ವಂಚನೆಯಿಂದ ಮೂರು ಲಕ್ಷ ಕಳೆದುಕೊಂಡ ಎರ್ಮಾಳು ನಿವಾಸಿ

ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಕನ್ನಡ ಬಾಷೆಯಲ್ಲಿ ಪರಿಚಯಿಸಿ ಕೆವೈಸಿ ಲಿಂಕ್ ಆಗಿಲ್ಲ ಒಟಿಪಿ ನೀಡಿ ಎಂದು ಹೇಳಿ, ಒಟಿಪಿ ನೀಡುತ್ತಿದಂತೆ ಮೂರು ಬಾರಿ ಖಾತೆಯಿಂದ ಹಣ ಡ್ರಾ ಆಗಿದ್ದು ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರೇ ಹಣ ಕಳೆದುಕೊಂಡವರು. ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ

ಗಣೇಶ ಚತುರ್ಥಿಯ ಪ್ರಯುಕ್ತ ಉಡುಪಿಯ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ವಿವಿಧ ಬಗೆಯ ಮೋದಕಗಳ ತಯಾರಿ

ಎಲ್ಲೆಡೆ ಗಣೇಶೋತ್ಸವದ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ ಉಡುಪಿಯ ವೈಟ್ ಲೊಟಸ್‌ನ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಹಕರಿಗಾಗಿ ವಿವಿಧ ಬಗೆಯ ಮೋದಕ ಮತ್ತು ಸಿಹಿ ತಿಂಡಿಗಳನ್ನು ತಯಾರಿಸಲಾಗಿತ್ತು. ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿರುವ ವೈಟ್ ಲೋಟಸ್‌ನ ಮಧುರಂ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದ ಪ್ರಯುಕ್ತ ಹಲವಾರು ಬಗೆಯ ಗಣೇಶನ ಪ್ರಿಯವಾದ ಸಿಹಿತಿಂಡಿಗಳನ್ನು ಮಾಡಿ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ

ಬೈಂದೂರಿನ ಬವಳಾಡಿ- ಗಂಟಿಹೊಳೆಯ ವಿವೇಕಾನಂದ ಯುವಕ ಮಂಡಳಿಯ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕÀ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಗುರುರಾಜ್ ಗಂಟಿಹೊಳೆ ಯವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬವಳಾಡಿಯಲ್ಲಿಯೂ, ಪ್ರೌಢ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದದಲ್ಲಿಯೂ ಹಾಗೂ ಕಾಲೇಜು ಶಿಕ್ಷಣವನ್ನು ಸರಕಾರಿ