Home ಕರಾವಳಿ Archive by category ಉಡುಪಿ (Page 33)

ದೇಹಾಂತ್ಯ ಆಗುವವರೆಗೆ ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ : ಪ್ರಮೋದ್ ಮಧ್ವರಾಜ್ ಹೇಳಿಕೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ

ಆ.5ರಂದು – ಬ್ರಹ್ಮಾವರದಲ್ಲಿ ನೂತನ ನ್ಯಾಯಾಲಯ ಉದ್ಘಾಟನೆ

ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ ಅರುಣ್ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಷ್ಟ್ರೀಯ ಹೆದ್ದಾರಿ 66 ಬಳಿಯ ಹಳೆ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ನ್ಯಾಯಾಲಯವಾಗಿ ಪರಿವರ್ರ್ತಿಸಲು

ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ – ಶರಣ್ ಪಂಪ್‍ವೆಲ್, ದಿನೇಶ್ ಮೆಂಡನ್ ಮೇಲೆ ಕೇಸ್ ದಾಖಲು

ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿರುವುದು ಖಂಡನೀಯ ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಖಂಡಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಖಂಡನೆ ವ್ಯಕ್ತಪಡಿಸಿದರು. ಹಿಂದೂ ಸಮಾಜದ ಮೇಲೆ ಆಗುತ್ತಿರುವ

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ

ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ

ಪಡುಬಿದ್ರೆ : ಟಿಪ್ಪರ್ ನೊಳಗೆ ಹೋಗಿ ಆವಾಂತರ ಸೃಷ್ಟಿಸಿದ ಹಾವು

ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ ದಾಮೋದರ್ ಪಾಂಗಳ ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಟ್ಟಿದ್ದರು. ಈ ವೇಳೆ

ಕಾರ್ಕಳದ ಕೆನರಾ ಬ್ಯಾಂಕ್‍ನಲ್ಲಿ ಅಗ್ನಿ ಅನಾಹುತ

ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.

ಉಪ್ಪುಂದ ಕರ್ಕಿಕಳಿ ದೋಣಿ ದುರಂತ ಪ್ರಕರಣ : ಘಟನಾ ಸ್ಥಳಕ್ಕೆ ಮೀನುಗಾರಿಕ ಸಚಿವರು, ಶಾಸಕರು ಭೇಟಿ

ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ.

ಬೈಂದೂರು : ದೋಣಿ ಅವಘಡ, ಸತೀಶ್ ಖಾರ್ವಿ ಮೃತದೇಹ ಪತ್ತೆ

ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕಾರ್ಯಚರಣೆ ನಡೆದಿದ್ದು ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ನಿನ್ನ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಕಾರ್ವಿ ಶವ ಪತ್ತೆಯಾಗಿದೆ.

ಉಡುಪಿ ಸೀರೆ ಪುನರುಜ್ಜೀವನಕ್ಕೆ ಅಡಿಕೆಯ ಸ್ಪರ್ಶ

ಕದಿಕೆ ಟ್ರಸ್ಟ್‌ನ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈರ್ಸಗಿಕ ಬಣ್ಣದ ಉಡುಪಿ ಸೀರೆಗಳನ್ನು ತಾಳಿಪಾಡಿ ನೇಕಾರರ ಸೊಸೈಟಿ ಕಿನ್ನಿಗೋಳಿಯಲ್ಲಿ ಬಿಡುಗಡೆ ಮಾಡಲಾಯಿತು. ೨೦೧೮ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್ರಾರಂಭಿಸಿದ ಕದಿಕೆ ಟ್ರಸ್ಟ್, ಎನ್‌ಜಿಒ ಸಾಮಾಜಿಕ ಮಾಧ್ಯಮ ಪ್ರಚಾರ, ನಬಾರ್ಡ್ ಬೆಂಬಲದೊಂದಿಗೆ ತರಬೇತಿ ಮತ್ತು ಇತರ ಕ್ರಮಗಳಂತಹ ಬಹುಮುಖಿ ವಿಧಾನಗಳೊಂದಿಗೆ ಎರಡು ಜಿಲ್ಲೆಗಳಲ್ಲಿ ನೇಯ್ಗೆಯನ್ನು ಅಳಿವಿನಿಂದ ಮರಳಿ ತಂದಿದೆ. ಉಡುಪಿ