Home ಕರಾವಳಿ Archive by category ಕಾಸರಗೋಡು (Page 15)

ಮೂಸೋಡಿಯಲ್ಲಿ ಪ್ರಯೋಜನಕ್ಕಿಲ್ಲದ ಮೀನುಗಾರಿಕಾ ಬಂದರು

ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು

ಮಂಜೇಶ್ವರದ ಮರ್ಸಿ ಅಮ್ಮನವರ ದೇವಾಲಯದಲ್ಲಿ ಕ್ರಿಸ್ಮಸ್ ಸಹಮಿಲನ

ಮಂಜೇಶ್ವರ : ಯೇಸು ಕ್ರಿಸ್ತರ ಬೋಧನೆಗಳಾದ ಪರಸ್ಪರ ಕ್ಷೇಮ ಪ್ರೀತಿ ಕರುಣೆ ದಯೆ ಸಹನೆ ಸೇವೆಯಿಂದ ಬಾಳುವ ಮೂಲಕ ಶಾಂತಿ ಸೌಹಾರ್ದತೆ ಬಂಧುತ್ವ ಸಮಾಜದಲ್ಲಿ ನೆಲೆಗೊಳ್ಳಲಿ. ಪ್ರಮುಖವಾಗಿ ಮನುಕುಲದಲ್ಲಿ ಮನುಷ್ಯತ್ವದಿಂದ ಜೀವಿಸುವುದೇ ಧರ್ಮವಾಗಿದೆ ಮಾತ್ರವಲ್ಲದೆ ಇದುವೇ ಕ್ರಿಸ್ಮಸ್ ಸಂದೇಶವಾಗಿದೆ ಎಂದು ಮಂಜೇಶ್ವರ ಮರ್ಸಿ ಅಮ್ಮನ ದೇವಾಲಯದ ಧರ್ಮಗುರು ಎಡ್ವಿನ್ ಪಿಂಟೋ ಹೇಳಿದರು. ಮಂಜೇಶ್ವರ ಮರ್ಸಿ ಅಮ್ಮನವರ ಚರ್ಚ್ ಅಂಗಣದಲ್ಲಿ ಆಯೋಜಿಸಲಾದ ಕ್ರಿಸ್ಮಸ್ ಹಬ್ಬದ ಸಹಮಿಲನ

ಮಂಜೇಶ್ವರದ ಜೋಡುಕಲ್ಲಿನಲ್ಲಿ ಅಕ್ರಮ ಮರಳು ದಂಧೆ : 3 ಟಿಪ್ಪರ್ ಲಾರಿಗಳ ವಶ

ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆಯಲಾಗಿದೆ. ಮೂವರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ

ಬದಿಯಡ್ಕದಲ್ಲೊಂದು ಮನಕಲಕುವ ದೃಶ್ಯ ಒಂದೇ ಕುಟುಂಬದ ಇಬ್ಬರು ಮಕ್ಕಳ ಕಿಡ್ನಿ ವೈಫಲ್ಯ : ನೆರವಿಗಾಗಿ ಮನವಿ

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಏತಡ್ಕ ವಳಕುಂಜದಲ್ಲಿ ವಾಸವಾಗಿರುವ ಜನಾರ್ಧನ ಎಂಬವರ ಇಬ್ಬರು ಮಕ್ಕಳು ನೂರಾರು ಕನಸುಗಳನ್ನು ಹೊತ್ತುಕೊಂಡು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ವಯಸ್ಸಿನಲ್ಲೇ ತನ್ನ ಎರಡೂ ಕಿಡ್ನಿ ವೈಫಲ್ಯಕ್ಕೊಳಗಾಗಿ ಖರ್ಚು ವೆಚ್ಚಕ್ಕೆ ಯಾವುದೇ ದಾರಿ ಇಲ್ಲದೆ ಚಿಕಿತ್ಸೆಗೆ ಹಾಗೂ ಸಂಬಂಧಿತ ಖರ್ಚು ವೆಚ್ಚಕ್ಕೆ ಉದಾರ ದಾನಿಗಳಿಂದ ಕುಟುಂಬ ನೆರವು ಯಾಚಿಸಿದೆ. ಕಳೆದ ಹಲವಾರು ವರ್ಷಗಳಿಂದ ಬೀಡಿ

ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ ಮಧ್ಯೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಬಾಲಕನನ್ನು ಮೇಲಕ್ಕೆತ್ತಿ ಆಸ್ಪತೆಗೆ ಸಾಗಿಸಿದರೂ

ಕಾಲೇಜು ವಿದ್ಯಾರ್ಥಿನಿ ರೈಲ್ವೆ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ‌.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ

ಮಂಜೇಶ್ವರ ಮತ್ತು ಉಪ್ಪಳ ಪರಿಸರದಲ್ಲಿ ಮಾದಕ ವಸ್ತು ಮಾರಾಟ : ಮೂವರನ್ನು ವಶಕ್ಕೆ ಪಡೆದ ಮಂಜೇಶ್ವರ ಪೊಲೀಸರು

ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್‍ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್ ನಾಸೀರ್ ಬಂಧಿತ ಆರೋಪಿಗಳು.ಠಾಣಾಧಿಕಾರಿ ಎ.ಸಂತೋಷ್ ಕುಮಾರ್ ಮತ್ತು ಎಸ್‍ಐ ರಜಿತ್ ನೇತೃತ್ವದ

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ

ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದಲ್ಲಿರುವ ಯುವಕರು

ಮಂಜೇಶ್ವರ: ಜಗತ್ತಿನ ಮಲಯಾಳಿಗಳಿಗೆ ಕೇರಳದ ಬಗ್ಗೆ ವಿಭಿನ್ನ ಅಭಿವ್ಯಕ್ತಿ ನೀಡುವ ಹಾಗೂ ಕೇರಳವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯ ಇಬ್ಬರು ಯುವಕರು ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದ ಹೆಸರಿನಲ್ಲಿ ಕೇರಳದ ಉತ್ತರ ಭಾಗವಾದ ಗಡಿನಾಡ ಪ್ರದೇಶಕ್ಕೆ ತಲುಪಿದ್ದಾರೆ. ಕೇರಳ ಎಂದರೇನು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಅಲ್ಲಿನ ಭಾಷೆ, ಸಂಸ್ಕೃತಿ, ಅಭಿರುಚಿ, ವಿವಿಧ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತಿತರ ಅಪರೂಪದ