ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆ ಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ
ಕಡಬ: ಕಡಬ ಪಟ್ಟಣ ಪಂಚಾಯತ್ ನಡೆದ ಪ್ರಥಮ ಚುನಾವಣೆಯಲ್ಲಿ ಶೇ 79.83 ಮತದಾನವಾಗಿದ್ದು, ಯಾವುದೇ ಗೊಂದಲವಿಲ್ಲದೆ ಬೆಳಿಗ್ಗೆ 7 ರಿಂದ ಸಂಜೆ ಐದರ ತನಕ ಶಾಂತಿಯುತ ಮತದಾನವಾಗಿದೆ,32 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದ್ದು, ಒಟ್ಟು ಹದಿಮೂರು ವಾರ್ಡ್ಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಅಭ್ಯರ್ಥಿಗಳನ್ನು ಕಣಕಕ್ಕಿಳಿಸಿದ್ದು, ಎಸ್.ಡಿ.ಪಿ.ಐ-೩, ಮುಸ್ಲಿಂ ಲೀಗ್-೧, ಪಕ್ಷೇತರರು-೨ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. 10
ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ಸೊಂದು ಕಾಂಪೌಂಡ್ ಗೆ ಗುದ್ದಿದ ಘಟನೆ ವಿಟ್ಲದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಜನರನ್ನು ಹತ್ತಿಸಿಕೊಂಡು ಕನ್ಯಾನ ಮೂಲಕ ಆನೆಕಲ್ಲು ಕಡೆಗೆ ತೆರಳುತ್ತಿದ್ದ ವಿಟ್ಲದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬ್ರೇಕ್ ಫೈಲ್ ಆಗಿದ್ದು, ನೇರವಾಗಿ ಬಸ್ ಮೆಸ್ಕಾಂ ಕಚೇರಿ ಮುಂಭಾಗದ ಕಾಂಪೌಂಡ್ ಗೆ ಡಿಕ್ಕೆ ಹೊಡೆದಿದೆ. […]
ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ “ಜಿಲ್ಲಾ ಅಂಕಿ-ಅಂಶಗಳ ನೋಟ” ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ “ತಾಲೂಕು ಅಂಕಿ-ಅಂಶಗಳ ನೋಟ” ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿ.ಪಂ.ನ ಯೋಜನಾಧಿಕಾರಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸಂಧ್ಯಾ ಕೆ.ಎಸ್. ಅವರು ಹೇಳಿದರು. ಅವರು ಆ.2 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್ ವಿಡಿಯೋ ಮಿಕ್ಸಿಂಗ್, ಇಂಡಸ್ಟ್ರೀಯಲ್ ಅರ್ತಿಂಗ್, ಜನರೇಟರ್ ಅರ್ತಿಂಗ್, ಸೋಲಾರ್ ಅರ್ತಿಂಗ್, ಡಿಜಿಟಲ್ ಅರ್ತಿಂಗ್ ವ್ಯವಸ್ಥೆಯೂ ಲಭ್ಯವಿದೆ. ಈ ಹಿಂದೆ
ಪುತ್ತೂರು : ಪುತ್ತೂರಿನಲ್ಲಿ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್
ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ
ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವುದರಿಂದ ವಿಮೆ ಹೊಂದಿರುವವರಿಗೆ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ




























