ಪುತ್ತೂರಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಸಮರ್ಥ್ ಶೆಟ್ಟಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಬೆಳ್ಳಾರೆ ನಿವಾಸಿಯಾಗಿರುವ ಪುಷ್ಪರಾಜ್ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಸಮರ್ಥ್ ಶೆಟ್ಟಿ ಅವರು
ಪುತ್ತೂರಿನ ಬೊಲ್ವಾರಿನಲ್ಲಿರುವ ತಮನ್ವಿ ಸಿಲ್ಕ್ಸ್ ಗ್ರಾಹಕರ ಮನಕೊಪ್ಪುವ ವಿಶಿಷ್ಠ ಸಂಗ್ರಹಗಳ ಮಳಿಗೆಯಾಗಿದ್ದು, ಎಕ್ಸ್ಕ್ಲೂಸಿವ್ ವೆಡ್ಡಿಂಗ್ ಕಲೆಕ್ಷನ್ ಸೆಂಟರ್ ಅಗಿದೆ. ತಮನ್ವಿ ಸಿಲ್ಕ್ಸ್ನಲ್ಲಿ ಕಾಂಜೀವರಂ ಸಾರೀಸ್, ಕಾಟನ್, ಸಿಲ್ಕ್ಸ್ ಕಾಟನ್ ಸಾರೀಸ್, ಫ್ಯಾನ್ಸಿ ಸಾರೀಸ್ ಸೆಮಿ ಸಿಲ್ಕ್ಸ್ ಸಾರೀಸ್, ಏಂಕಲ್ ಲೆಗ್ಗಿನ್ಸ್, ಪ್ಲಾಜೋ, ಪ್ರಿಂಟೆಡ್ ಶಾರ್ಟ್ಸ್, ಮೆಟಲಿಕ್ ಪ್ಯಾಂಟ್, ಕಾಟನ್ ಟುವೆಲ್ಸ್, ಪ್ಲೈನ್ ಟಾಪ್, ಟಿ-ಶರ್ಟ್ಸ್, ಕುರ್ತಿ ಸೆಟ್ಸ್, ಸಲ್ವಾರ್
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಅಪರ್ಣಾ ಅಡಿಗ ಅವರು ಕಾಲೇಜಿಗೆ ಮೂರನೇ ಸ್ಥಾನ ಪಡೆದು, ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದು ಹೆಮ್ಮೆ ತಂದಿದ್ದಾರೆ. ಅಪರ್ಣಾ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವ್ಯತ್ಯಾಸ ಆದ ಕಾರಣ ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಮರು ಮೌಲ್ಯಮಾಪನದ ನಂತರ ಬ್ಯುಸಿನೆಸ್ನಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದರು. 593 ಅಂಕ ಪಡೆದು 98.83 ಶೇಕಡಾ ಫಲಿತಾಂಶವನ್ನು
ಕಡಬ: ಜಮ್ಮು ಕಾಶ್ಮೀರದ ಪಹಲ್ಗಾಂವ್ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಹೆದ್ದಾರಿ ತಡೆಸಿ ಪ್ರತಿಭಟನೆ ನಡೆಸಲಾಯಿತು.ವಿಶ್ವ ಹಿಂದೂ ಪುತ್ತೂರು ಜಿಲ್ಲಾ ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕಾಶ್ಮಿರದ ಪಹಲ್ ಗಾಂವ್ ನಲ್ಲಿ ಉಗ್ರರು ಪ್ರವಾಸಿಗಳ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಇದನ್ನು ಸಹಿಸಲೂ ಸಾದ್ಯವಿಲ್ಲ. ಯಾರೆಲ್ಲ ಈ ಕೃತ್ಯದಲ್ಲಿ
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,
ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ
ಕಡಬ: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ
ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ ಮತ್ತು ಮಾನಸಿಕ ವಿಕಾಸನ ಸಾಧ್ಯ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ರಜಾ ಕಾಲದ ಸದುಪಯೋಗಕ್ಕೆ ಹಾಗೂ




























