Home ಕರಾವಳಿ Archive by category ಬಂಟ್ವಾಳ (Page 13)

ಬಿ.ಸಿ ರೋಡ್ : ಆನಿಯಾ ದರ್ಬಾರ್ ಡಿಲಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ ಇವರ ನೂತನ ಆನಿಯಾ ದರ್ಬಾರ್ ಡಿಲಾಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಬಿ.ಸಿ.ರೋಡಿನ ಸ್ಮಾರ್ಟ್‍ಸಿಟಿ ಕಟ್ಟಡದ ನೆಲ ಅಂತಸ್ತಿನಲ್ಲಿ ಶುಭಾರಂಭಗೊಂಡಿತು. ಬಿ.ಸಿ.ರೋಡಿನಲ್ಲಿ ಈಗಾಗಲೇ ಆನಿಯಾ ದರ್ಬಾರ್ ಹೋಟೇಲ್ ಕಾರ್ಯಚರಿಸುತ್ತಿದ್ದು ಶುಚಿ ರುಚಿಯಾದ ಊಟೋಪಚಾರ ಹಾಗೂ ಗ್ರಾಹಕ ಸ್ನೇಹಿ ಸೇವೆಯಿಂದಾಗಿ

ಅಂತರರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ

ಬಂಟ್ವಾಳ:  ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ  ವೆನಿಲ್ಲಾ ಮಣಿಕಂಠ ಇವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧಾ ಕೂಟದಲ್ಲಿ  ಸ್ವಿಟ್ಜರ್ಲ್ಯಾಂಡ್, ದುಬೈ, ಸಿಂಗಾಪುರ,  ಶ್ರೀಲಂಕಾ ಸೇರಿದಂತೆ  ಒಟ್ಟು ೧೦ ರಾಷ್ಟ್ರಗಳ ಪರಿಣಿತ ಮಾರ್ಷಲ್ ಆರ್ಟ್ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಈ ಪೈಕಿ ಭಾರತವನ್ನು

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ನೂತನ ಶಾಖೆಯು ಬಂಟ್ವಾಳ ತಾಲೂಕಿನ ಪೆರ್ನೆ ಚಂದ್ರ ಆರ್ಕೇಡ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪರಮಪೂಜ್ಯ ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಪ್ರಜ್ವಲನೆ ಹಾಗೂ ಅಶೀರ್ವಚನ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕಚೇರಿ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಭದ್ರತಾ ಕೊಠಡಿ

ವಕೀಲರ ಸಂಘ (ರಿ ) ಬಂಟ್ವಾಳ : ಪದಗ್ರಹಣ ಕಾರ್ಯಕ್ರಮ

ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ

ಮಳೆಗಾಲದಲ್ಲಿ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡದೆ ಕಾರ್ಯಪ್ರವೃತ್ತರಾಗಬೇಕು : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಳೆಗಾಲದ ಸಂದರ್ಭದಲ್ಲಿ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ಯಾವುದೇ ಸಮಸ್ಯೆ, ಅವಘಡಗಳು ಎದುರಾದರೂ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿ.ಸಿ.ರೋಡಿನ

ಬಂಟ್ವಾಳ :ನೇತ್ರಾವತಿ ನದಿ ಸೇತುವೆ ಕಾಮಗಾರಿ – ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣ

ಬಂಟ್ವಾಳ : ನದಿಯಲ್ಲಿ ನೀರು ಕಡಿಮೆಯಾಗಿರುವ ಕಾರಣ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸಾಂಗವಾಗಿ ಸಾಗುತ್ತಿದೆ. ಈಗಾಗಲೇ ಎಲ್ಲಾ ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಎರಡು ಫಿಲ್ಲರ್‍ಗಳ ಮಧ್ಯೆ ಬೀಮ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಬಿ.ಸಿ.ರೋಡು ಅಡ್ಡಹೊಳೆ ಚತುಷ್ಪಥ ಹೆದ್ದಾರಿಯ ಭಾಗವಾಗಿ ಪಾಣೆಮಂಗಳೂರಿನಲ್ಲಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದೆ. ನದಿಗೆ ಮಣ್ಣನ್ನು ತುಂಬಿ ಯಂತ್ರಗಳ ಮೂಲಕ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನಾ ಸಮಾರಂಭ

ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನೆ

ಸರಕಾರಿ ಬಸ್‍ನಲ್ಲಿ ವ್ಯಕ್ತಿಯೊಬ್ಬನಿಂದ ಅಸಭ್ಯ ವರ್ತನೆ – ವೀಡಿಯೋ ವೈರಲ್

ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.

ಬಂಟ್ವಾಳ ಪುರಸಭೆಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್ ನಿಂದ 2 ಸಾವಿರ ರೂ. ನೋಟುಗಳ ನಿರಾಕರಣೆ

ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿಎಫ್‍ಸಿ ಬ್ಯಾಂಕ್‍ನಲ್ಲಿ 2 ಸಾವಿರ ರೂ.ಗಳ ನೋಟುಗಳನ್ನು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.ಪುರಸಭಾ ಕಚೇರಿಯಲ್ಲಿ ನೀರಿನ ಶುಲ್ಕ, ತೆರಿಗೆ ಮೊದಲಾದ ಶುಲ್ಕ ಪಾವತಿಗೆ ಕಾರ್ಯನಿರ್ವಹಿಸುತ್ತಿರುವ ಎನ್‍ಡಿಎಫ್‍ಸಿ ಬ್ಯಾಂಕಿನ ಕೌಂಟರ್‍ನಲ್ಲಿ ಪುರಸಭಾವಾಸಿಗಳಿಂದ 2 ಸಾವಿರ ರೂ.ಗಳ ನೋಟು ನಿರಾಕರಿಸಲಾಗಿದ್ದು, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ್