Home ಕರಾವಳಿ Archive by category ಬಂಟ್ವಾಳ (Page 16)

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಪರ ಪ್ರಚಾರ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ

ವಕೀಲರ ಸಂಘ (ರಿ ) ಬಂಟ್ವಾಳ : ವಿಶ್ವ ಭೂ ದಿನಾಚರಣೆ

ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 28/4/2023 ರಂದು ಮದ್ಯಾಹ್ನ 12.00 ಗಂಟೆಗೆ ವಕೀಲರ ಸಂಘ (ರಿ ) ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಶ್ರೀ ಚಂದ್ರಶೇಖರ ತಳವಾರ ಇವರು ಸಸಿಗೆ ನೀರು ಹಾಕುವುದರ ಮುಕಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,

ಮುಂಬರುವ ಚುನಾವಣೆಯಲ್ಲಿ ರಾಜೇಶ್ ನಾಯಕ್‍ ರೇ ಶಾಸಕರಾಗಬೇಕು : ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿಕೆ

ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲೂ ಅವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದು ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿದರು. ಬಂಟ್ವಾಳದ ಬಿಜೆಪಿ

ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ