ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಳುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗುತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು
ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.
ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಬಂಟ್ವಾಳ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ಒಂದು ದಿನದ ತರಭೇತಿಯನ್ನು ವಿದ್ಯಾರ್ಥಿಗಳಿಗೆ ಉದ್ಘಾಟನೆ ಮಾಡಿ
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ ರಜೀಮ್ ಅಲಿಯಾಸ್ ರಾಫಿ ( 31) ಎಂದು ಗುರುತಿಸಲಾಗಿದೆ. ಜ. 2ರಂದು ಮಂಗಳೂರು ನಗರದ
ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ
ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲದಪದವಿನಲ್ಲಿರುವ 1.61 ಎಕ್ರೆ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಬಂಟರ ಭವನ
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಇದರ ಐದನೇ ವರ್ಷದ ಸಂಭ್ರಮ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು. ದೇವಳದ ತಂತ್ರಿ ಶ್ರೀಪಾದ ಪಾಂಗಣ್ಣಾಯ ನಡ್ವಂತಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದ ಪ್ರಗತಿಯಲ್ಲಿ ಈ ಯುವಕರ ಸಂಘಟನೆಯು ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು. ಮಾಜಿ ಸಚಿವ ಬಿ.ರಮಾನಾಥ ರೈ ಮುಖ್ಯ ಅತಿಥಿಯಾಗಿ ಮಾತನಾಡಿ ಸಮಾಜದ
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ