Home ಕರಾವಳಿ Archive by category ಬೆಳ್ತಂಗಡಿ

ನೆಲ್ಯಾಡಿ: ಕೊಕ್ಕಡ-ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಸಂಭ್ರಮದ ಈದ್ ಮಿಲಾದ್

ನೆಲ್ಯಾಡಿ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಮದ್ರಸ

ಶಾಂತಿಯು ದೇಶದ ಅಭಿವೃದ್ಧಿಗೆ ಸಹಕಾರಿ: ಡಾ. ಶಲೀಫ್ ಎ.ಪಿ.

ಉಜರೆ, ಸೆ.27: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು. ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆದ ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯ ಕಾರ್ಯಕ್ರಮದಲ್ಲಿ

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ನಿ.ಮಹಾಸಭೆ; 6.70 ಕೋಟಿ ವ್ಯವಹಾರ, 24.65 ಲಕ್ಷ ನಿವ್ವಳಲಾಭ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಚೈತನ್ಯ ಅವರು 2022-23ನೇ ಸಾಲಿನ ಆರು ತಿಂಗಳುಗಳ ಕಾಲ

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್

ಪಠ್ಯಪುಸ್ತಕದಿಂದ ಜೀವನ ಕೌಶಲ್ಯ ದೊರೆಯುವುದಿಲ್ಲ

ಉಜಿರೆ, ಸೆ. 23: “ಈಗಿನ ಪಠ್ಯಕ್ರಮಗಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವ ಕಡೆಗೆ ಮಾತ್ರ ಗಮನ ನೀಡುತ್ತದೆ, ಹೊರತು ಬದುಕಲುಬೇಕಾದ ಜೀವನ ಕೌಶಲ್ಯ ಕಲಿಸುವುದಿಲ್ಲ. ಜೀವನಸುಗಮವಾಗಿ ಸಾಗಿಸಲುಬುದ್ಧಿವಂತಿಕೆ,ಉತ್ಸಾಹ,ಶ್ರದ್ಧೆ, ಬದ್ಧತೆಯ ಅಂಶಗಳುಅಗತ್ಯವಾಗಿದೆ. ಇವುಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಸಿಸಿಎಸಂಗವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಸಿಸಿಎ ಸಂಘದ 2023-24ನೇ ಸಾಲಿನ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ದೀಪ ಬೆಳಗಿಸಿವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು ಧೈರ್ಯ ಬರುವುದು‌. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ಥಿ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ

ನೆಲ್ಯಾಡಿ: ಶಿರಾಡಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ

ನೆಲ್ಯಾಡಿ: ಅನಾರೋಗ್ಯ ಪೀಡಿತ ಮಹಿಳೆಯೋರ್ವರ ಮನೆ ತನಕ 108 ಅಂಬ್ಯುಲೆನ್ಸ್ ಸಂಚರಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಸುಮಾರು 1 ಕಿ.ಮೀ.ದೂರದ ತನಕ ಮಹಿಳೆಯನ್ನು ಸ್ಟ್ರೇಚರ್ ನಲ್ಲಿ ಹೊತ್ತುಕೊಂಡೇ ಬಂದು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿರುವ ಮಾನವೀಯ ಘಟನೆ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪದಂಬಳ ಸಮೀಪದ ದೇವರಮಾರು ನಿವಾಸಿ ಕಮಲ(65) ಎಂಬವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರ ಮಗ ಪ್ರವೀಣ್

ಕೊಕ್ಕಡ: ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಘಾಟನೆ

ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ವೇದಮೂರ್ತಿಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ನಾರಾಯಣ ಶೆಟ್ಟಿ ಕುಂಡಡ್ಕ ಹಿರಿಯ ಭಾಗವತರು, ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷರು ಶ್ರೀರಾಮ

ಎಸ್.ಡಿ.ಎಂ ಕಾಲೇಜಿನಲ್ಲಿ ಪರಿಸರ-ಕೃಷಿ ಜಾಗೃತಿ ಅಭಿಯಾನ

ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ

ಬೆಳ್ತಂಗಡಿ: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ದ್ರವ ಸಾರ ಜನಕ ಜಾಡಿಗಳ ವಿತರಣೆ

ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಧರ್ಮಸ್ಥಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ದ್ರವ ಸಾರ ಜನಕ ಜಾಡಿಗಳ ವಿತರಣಾ ಕಾರ್ಯಕ್ರಮ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ.